Webdunia - Bharat's app for daily news and videos

Install App

ಅದ್ಧೂರಿ ಮದುವೆ ಆಸೆಗೆ ಬಿದ್ದು ದರೋಡೆ ಮಾಡಿದ ವರ!

Webdunia
ಶುಕ್ರವಾರ, 21 ಜನವರಿ 2022 (09:09 IST)
ಹುಬ್ಬಳ್ಳಿ: ತನ್ನ ಮದುವೆ ಅದ್ಧೂರಿಯಾಗಿ ನಡೆಯಬೇಕು ಎಂಬ ಆಸೆಯಿಂದ ವರ ಮಹಾಶಯ ಬ್ಯಾಂಕ್ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ.

ಆರೋಪ ಪ್ರವೀಣ್ ಕುಮಾರ್ ಎಂಬಾತನ ಮದುವೆ ಫಿಕ್ಸ್ ಆಗಿತ್ತು. ಆದರೆ ಸಾಧಾರಣ ಕುಟುಂಬದಿಂದ ಬಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಗೆ ಅದ್ಧೂರಿಯಾಗಿ ಮದುವೆ ಮಾಡುವ ಸಾಮರ್ಥ್ಯವಿರಲಿಲ್ಲ. ಆದರೆ ಹೇಗಾದರೂ ತನ್ನ ಕನಸು ನನಸು ಮಾಡಿಕೊಳ್ಳಬೇಕು ಎಂಬ ಆಸೆಗೆ ಬಿದ್ದ ಪ್ರವೀಣ್ ಹುಬ್ಬಳ್ಳಿಯಲ್ಲಿ ಬ್ಯಾಂಕ್ ದರೋಡೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ.

ಮದುವೆ ಜೊತೆಗೆ ತಾನು ಈ ಮೊದಲು ಮಾಡಿದ್ದ ಸಾಲವೂ ತೀರುತ್ತದೆ ಎಂಬ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ. ಆದರೆ ಈಗ ಮದುವೆಯೂ ಇಲ್ಲ, ಹಣವೂ ಇಲ್ಲ. ಪ್ರವೀಣ್ ಸದ್ಯಕ್ಕೆ ಪೊಲೀಸರ ಅತಿಥಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments