ಕೆಲಸದಿಂದ ತೆಗೆದ ಕೋಪಕ್ಕೆ ಎಚ್ ಆರ್ ಕೊಲೆಗೆ ಯತ್ನ

Webdunia
ಶನಿವಾರ, 26 ಮಾರ್ಚ್ 2022 (11:53 IST)
ಬೆಂಗಳೂರು: ನೌಕರಿಯಿಂದ ಕಿತ್ತು ಹಾಕಿದ ಸಿಟ್ಟಿಗೆ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂಸ್ಥೆಯ ಎಚ್ ಆರ್ ಅಧಿಕಾರಿಯನ್ನು ಕೊಲೆ ಮಾಡಲೆತ್ನಿಸಿದ ಘಟನೆ ನಡೆದಿದೆ.
 

ಕಂಪನಿಯ ನಿಯಮ ಉಲ್ಲಂಘನೆ ಮಾಡಿದ್ದಾರೆಂಬ ಕಾರಣಕ್ಕೆ ಮಧು ಎಂಬಾತನನ್ನು ಕೆಲಸದಿಂದ ಕಿತ್ತು ಹಾಕಲಾಗಿತ್ತು. ಇದೇ ಸಿಟ್ಟಿನಲ್ಲಿ ಮಧು ತನ್ನ ಸಹಚರರೊಂದಿಗೆ ಸೇರಿಕೊಂಡು ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ರಾಜಶೇಖರ್ ಅವರನ್ನು ಕೊಲೆ ಮಾಡಲೆತ್ನಿಸಿದ್ದಾನೆ.

ಮೊದಲು ಕಾರು ಅಡ್ಡಗಟ್ಟಿ ಕೊಲೆಗೆ ಯತ್ನಿಸಿದ್ದರು. ಆದರೆ ಅದರಿಂದ ಬಚಾವ್ ಆದ ರಾಜಶೇಖರ್ ರನ್ನು ಕೊಲೆ ಮಾಡಲು ಮನೆ ಬಳಿ ಹೊಂಚು ಹಾಕಿ ಕಾಯುತ್ತಿದ್ದರು. ಆದರೆ ಅದಕ್ಕೆ ಮೊದಲು ರಾಜಶೇಖರ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments