Webdunia - Bharat's app for daily news and videos

Install App

ಮೈಸೂರು: ಪತ್ನಿ ರುಂಡ ಕತ್ತರಿಸಿ ಕೊಂದ ಕಿರಾತಕ ಪತಿ

Webdunia
ಮಂಗಳವಾರ, 28 ಜೂನ್ 2022 (16:07 IST)

ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತಿ ಆಕೆಯ ರುಂಡ ಕತ್ತರಿಸಿ ಕೊಂದ ಭೀಕರ ಘಟನೆ ಮೈಸೂರು ಜಿಲ್ಲೆ ವರುಣಾ ಬಳಿಯ ಚೆಟ್ಟನಹಳ್ಳಿಯಲ್ಲಿ ನಡೆದಿದೆ.

ನಲವತ್ತು ವರ್ಷದ ಪುಟ್ಟಮ್ಮ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ಪತಿ ದೇವರಾಜ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ದಂಪತಿಗೆ 20 ವರ್ಷದ ಮಗಳಿದ್ದು, ಆಕೆ ಕಾಲೇಜಿಗೆ ಹೋಗಿದ್ದಾಗ ಪತ್ನಿ ಜೊತೆ ಜಗಳ ತೆಗೆದ ದೇವರಾಜ್‌ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಪದೇಪದೆ ಪತ್ನಿಯ ಶೀಲ ಶಂಕಿಸಿ ಜಗಳ ತೆಗೆಯುತ್ತಿದ್ದ ದೇವರಾಜ್‌, ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ, ಇದೀಗ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಪೊಲೀಸರು ಶೋಧ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments