Webdunia - Bharat's app for daily news and videos

Install App

ಸುಜುಕಿ ಬೈಕ್ ಜೊತೆ ಆತನೂ ಹೊತ್ತಿ ಉರಿದ

Webdunia
ಶುಕ್ರವಾರ, 4 ನವೆಂಬರ್ 2016 (17:23 IST)
ಹಾವೇರಿ: ದ್ವಿಚಕ್ರ ವಾಹನ ಧಗಧಗ ಹೊತ್ತಿ ಉರಿಯುತ್ತಿತ್ತು.. ಅದರೊಂದಿಗೆ ಅದರ ಪಕ್ಕದಲ್ಲೇ ಆತನೂ ಕೂಡ ಬೆಂಕಿಗಾಹುತಿಯಾಗುತ್ತಿದ್ದ. ಹೌದು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಅಗಸನಹಳ್ಳಿ ಗ್ರಾಮದ ರೈತನೊಬ್ಬನ ಜಮೀನಿನ ಬಳಿ ಶುಕ್ರವಾರ ಬೆಳಗ್ಗೆ ಇಂತದೊಂದು ಘನಘೋರ ದೃಶ್ಯ ಕಂಡುಬಂದಿದೆ.
20ರಿಂದ 25 ವರ್ಷದ ಒಳಗಿನ ಯುವಕ  ಈ ರೀತಿ ನಡುಬೀದಿ ಹೆಣವಾಗಿ ಸುಟ್ಟು ಹೋಗಿದ್ದಾನೆ. ಹೊಗೆಯಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಕೂಡಲೇ ಗಾಬರಿಯಿಂದ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರಿಗೆ ಮತ್ತೊಂದು ಅಚ್ಚರಿ ಕಾದಿತ್ತು.
 
ಮೊಬೈಲ್ ಸ್ಫೋಟವಾಯಿತಾ?
 
ಹೌದು ಯುವಕನ ಬಳಿ ಪೊಲೀಸರು ತನಿಖೆ ನಡೆಸಿದಾಗ ಇಂತದೊಂದು ಸಂಶಯ ಹೊರಹಾಕಿದ್ದಾರೆ. ಜೊತೆಗೆ ಶ್ವಾನ ದಳ ತಂದು ಪರೀಕ್ಷಿಸಿದ್ದಾರೆ. ಆದರೆ ಮತ್ತೊಂದು ಮಗ್ಗಲಿನಿಂದ ವಿಚಾರಣೆ ನಡೆಸಿದಾಗ ಯಾರಾದರು ಕೊಂದು ಶವ ಸುಟ್ಟು ಹೋದರಾ ಎಂದು ಸಂಶಯಪಟ್ಟಿದ್ದಾರೆ.  ಘಟನೆ ವೇಳೆ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments