Webdunia - Bharat's app for daily news and videos

Install App

ನೀವು ಹುಡುಕುತ್ತಿರುವ ಆರೋಪಿ ನಾನೇ ಅಂತ ಪೊಲೀಸರಿಗೆ ಕರೆ ಮಾಡಿದ!

Webdunia
ಮಂಗಳವಾರ, 28 ಜೂನ್ 2022 (14:29 IST)

ಸಾರ್‌… ನೀವು ಹುಡುಕುತ್ತಿರುವ ವ್ಯಕ್ತಿ ನಾನೇ. ನನ್ನನ್ನು ಬಂಧಿಸಿ ಎಂದು ಪೊಲೀಸರಿಗೆ ಕರೆ ಮಾಡಿ ದ ಆರೋಪಿ ಬಂಧಿಸಲು ಹೋದಾಗ ಹೈಡ್ರಾಮ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡಿನ ನಿವಾಸಿ ಮಹಾದೇವಸ್ವಾಮಿ ಎಂಬ ಆರೋಪಿ ಪೊಲೀಸರಿಗೆ ಕರೆ ಮಾಡಿ ಕರೆಸಿಕೊಂಡಿದ್ದೂಅಲ್ಲದೇ ಅವರು ಬಂದಾಗ ಕ್ರಿಮಿನಾಷಕ ಸೇವಿಸಿದ್ದೇನೆ ಬಂಧಿಸಿ ನೋಡೋಣ ಎಂದು ಸವಾಲು ಎಸೆದು ಹೈಡ್ರಾಮ ಮಾಡಿದ್ದಾನೆ.

ಕುಡಿದ ಅಮಲಿನಲ್ಲಿ ಆರೋಪಿ ಮಹದೇವಸ್ವಾಮಿ ತಮ್ಮದೇ ಗ್ರಾಮದ ಜವರನಾಯಕ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ, ಈತನನ್ನು ಹುಡುಕಲು ಪೊಲೀಸರು ಬೀಸಿದ್ದರು.

ಶುಕ್ರವಾರ ಕ್ರಿಮಿನಾಶಕ ಸೇವಿಸಿ ತಾನೇ ಪೊಲೀಸ್ಠಾಣೆಗೆ ಬಂದ ಆರೋಪಿ ತಾನಾಗಿಯೇ ಬಂದನೆಂದು ಆತನನ್ನು ಬಂಧಿಸಲು ಮುಂದಾದಾಗ ಆತ ನಾನೀಗ ವಿಷ ಕ್ರಿಮಿನಾಷಕ ಸೇವಿಸಿ ಬಂದಿದ್ದೇನೆ ನನ್ನನ್ನು ನೀವು ಏನು ಮಾಡಲು ಆಗುವುದಿಲ್ಎಂದು ಪೊಲೀಸರಿಗೆ ಎದರಿಸಿಸಲು ಮುಂದಾಗಿದ್ದಾನೆ ತಕ್ಷಣವೇ ಪೊಲೀಸರು ಮೇಲಾಧಿಕಾರಿಗಳ ಗಮನಕ್ಕೆ ತಂದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇದೀಗ ಆತ ಚೇತರಿಸಿಕೊಂಡಿದ್ದು 2 ದಿನಗಳಾದ ಬಳಿಕ ಆತನನ್ನು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments