Webdunia - Bharat's app for daily news and videos

Install App

ಮೈಸೂರು ರಾಜವಂಶಸ್ಥರ ಸಂಬಂಧಿ ಎಂದು ಹೇಳಿಕೊಂಡು ಯುವತಿಯರಿಗೆ ವಂಚನೆ!

Webdunia
ಸೋಮವಾರ, 12 ಜುಲೈ 2021 (17:23 IST)
ಆನ್‌ಲೈನ್ ನ ಕನ್ನಡ ಮ್ಯಾಟ್ರಿಮೋನಿ, ಸಂಗಮ್ ಮ್ಯಾಟ್ರಿಮೋನಿ, ಮೊಬೈಲ್ ಆ್ಯಪ್ ಗಳಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ನಂತರ ಮದುವೆಯಾಗುತ್ತೆನೆಂದು ನಂಬಿಸಿ ಆರೋಪಿ ಸಿದ್ಧಾರ್ಥ್ ಕೆ. ಎಂಬಾತನನ್ನು ಬಂಧಿಸಲಾಗಿದೆ.
ಅಮೆರಿಕದಲ್ಲಿ ಮೈಕ್ರೋಸಾಫ್ಟ್ ಇಂಜಿನಿಯರ್ ಎಂದು ನಕಲಿ ಪ್ರೊಫೈಲ್ ಸೃಷ್ಟಿಸಿದ್ದ ಸಿದ್ಧಾರ್ಥ್ ಕೆ. ತನ್ನ ಹೆಸರನ್ನು ಸಿದ್ಧಾರ್ಥ್ ಅರಸ್ ಎಂಬ ಹೆಸರಿನಿಂದ ಮ್ಯಾಟ್ರಿಮೋನಿ ವೆಬ್‌ಸೈಟ್‌ ಗಳಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ.
ಮೈಸೂರು ರಾಜ ವಂಶಸ್ಥರ ಕುಟುಂಬದವರ ಜೊತೆ ಬಾಲ್ಯ ಎಂದು ಸುಳ್ಳು ಹೇಳಿ ಮೈಸೂರು ಅರಸರ ಭಾವಚಿತ್ರಗಳನ್ನು ಯುವತಿಯರಿಗೆ ಕಳುಹಿಸಿಕೊಡುತ್ತಿದ್ದ. ಯುವತಿಯರ ಬಳಿ ಸ್ಪ್ಯಾನಿಷ್ ಯುಎಸ್ ಇಂಗ್ಲಿಷ್ ಭಾಷೆ ಮಾತನಾಡಿ ಸಲುಗೆ ಬೆಳೆಸಿಕೊಳ್ಳುತ್ತಿದ್ದ. ನಂತರ ವೈದ್ಯಕೀಯ, ವೈಯಕ್ತಿಕ ಕಾರಣವನ್ನು ನೀಡಿ ಯುವತಿಯರಿಂದ ಹಂತ ಹಂತವಾಗಿ ಆನ್‌ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ.
ಮೈಸೂರು ಜಿಲ್ಲೆಯ ಬೈಲುಕುಪ್ಪೆ ಪಟ್ಟಣ ಪೋಲಿಸರ ಮಾಹಿತಿ ಆಧರಿಸಿ ವೈಟ್‌ಫೀಲ್ಡ್ ವಿಭಾಗದ ಸಿ.ಇ.ಎನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ 3 ಸ್ಮಾರ್ಟ್ ಫೋನ್ ಹಾಗೂ 6 ಬ್ಯಾಂಕ್ ಅಕೌಂಟ್ ಗಳ ಜಪ್ತಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments