Select Your Language

Notifications

webdunia
webdunia
webdunia
webdunia

ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ
ರಾಯಚೂರು , ಭಾನುವಾರ, 17 ಏಪ್ರಿಲ್ 2022 (11:36 IST)
ರಾಯಚೂರು: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

40 ವರ್ಷದ ವ್ಯಕ್ತಿ ಮೃತರು. ಮನೆಯಲ್ಲಿ ಜಗಳವಾಡಿಕೊಂಡಿದ್ದು ಮನಸ್ಸಿಗೆ ಬೇಸರ ಮಾಡಿಕೊಂಡಿದ್ದ ವ್ಯಕ್ತಿ ಬೈಕ್ ನಲ್ಲಿ ಹೊರಗೆ ಬಂದಿದ್ದರು.

ಬಳಿಕ ಮನೆಯ ಸಮೀಪದ ಶಾಲೆಯೊಂದರ ಬಳಿಯಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳ್ಳತನಕ್ಕೆ ಬಂದವರು ಎಟಿಎಂ ಮೆಷಿನ್ ನನ್ನೇ ಹೊತ್ತೊಯ್ದರು