Select Your Language

Notifications

webdunia
webdunia
webdunia
webdunia

ಮರ್ಮಾಂಗಕ್ಕೆ ಕತ್ತರಿ ಹಾಕಿ ವ್ಯಕ್ತಿ ಆತ್ಮಹತ್ಯೆ!

ಮರ್ಮಾಂಗಕ್ಕೆ ಕತ್ತರಿ ಹಾಕಿ ವ್ಯಕ್ತಿ ಆತ್ಮಹತ್ಯೆ!
ರಾಯಚೂರು , ಗುರುವಾರ, 3 ಮಾರ್ಚ್ 2022 (10:45 IST)
ರಾಯಚೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮರ್ಮಾಂಗಕ್ಕೆ ಕತ್ತರಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
 

42 ವರ್ಷದ ವ್ಯಕ್ತಿಯೊಬ್ಬ ಕಳೆದ ಕೆಲವು ಸಮಯದಿಂದ ಕಾಲು ನೋವಿನಿಂದ ಬಳಲುತ್ತಿದ್ದ. ಇದಕ್ಕೆ ಸೂಕ್ತ ಚಿಕಿತ್ಸೆಯಿಲ್ಲದೇ ಅನಾರೋಗ್ಯವೂ ಗುಣವಾಗದೇ ಖಿನ್ನನಾಗಿದ್ದ.

ಕಾಲು ನೋವಿನ ಬಾಧೆ ತಾಳಲಾರದೆ ವಿಲಕ್ಷಣವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ