ವಿಚಿತ್ರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ!

Webdunia
ಮಂಗಳವಾರ, 11 ಜನವರಿ 2022 (10:00 IST)
ಮಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಯುವಜನಾಂಗ ಸಣ್ಣ ಪುಟ್ಟದಕ್ಕೆಲ್ಲಾ ಜೀವ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಮಂಗಳೂರಿನಲ್ಲಿ ಯುವಕನೊಬ್ಬ ಕ್ಷುಲ್ಲುಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಳಾಯಿಯಲ್ಲಿ ಸನ್ ರೈಸ್ ಕಾರ್ಪೋರೇಷನ್ ಕಚೇರಿಯಲ್ಲಿ ನೌಕರನಾಗಿದ್ದ 26 ವರ್ಷದ ಯುವಕ ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಚಿತ್ರ ಡೆತ್ ನೋಟ್ ಬರೆದಿಟ್ಟಿದ್ದಾನೆ.

ಕಚೇರಿಯೊಳಗೇ ನೇಣಿಗೆ ಶರಣಾದ ಯುವಕ ಸಾವಿಗೆ ಮುನ್ನ ಡೆತ್ ನೋಟ್ ಬರೆದಿದ್ದು, ಇದರಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಯಾರಿಗಾದರೂ ನನ್ನಿಂದ ಹಣಕಾಸಿನ ತೊಂದರೆಯಾಗಿದ್ದರೆ ಕ್ಷಮಿಸಿ. ಆನ್ ಲೈನ್‍ ಲೋನ್ ನವರು ಕರೆ ಮಾಡಿದ್ರೆ ನಾನು ಸತ್ತೋಗಿದ್ದೇನೆ ಎಂದು ತಿಳಿಸಿ ಎಂದು ಬರೆದಿದ್ದಾನೆ. ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮೋದಿ ಸರ್ಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ: ರಾಹುಲ್ ಗಾಂಧಿ

ಎಚ್‌ಡಿ ದೇವೇಗೌಡರ ಪ್ರತಿ ಏಳು ಬೀಳುವಿನಲ್ಲಿ ಜತೆಗಿದ್ದ ಪತ್ನಿ ಚೆನ್ನಮ್ಮ ಇನ್ನಿಲ್ಲ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಮುಂದಿನ ಸುದ್ದಿ
Show comments