ಇಡ್ಲಿ, ವಡಾ ಮಾರುತ್ತಿದ್ದವ ಹೊಂಡದಲ್ಲಿ ಏನಾದ?

Webdunia
ಶನಿವಾರ, 2 ಫೆಬ್ರವರಿ 2019 (17:59 IST)
ಇಡ್ಲಿ, ವಡಾ ಸಿದ್ಧಪಡಿಸುತ್ತಿದ್ದ ಗೂಡಂಗಡಿಯ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಹೊಂಡದಲ್ಲಿ ಬಿದ್ದು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಜಯಕುಮಾರ್ ಏಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.

ಹಾವೇರಿ ನಗರದ ಅಕ್ಕಮಹಾದೇವಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನು ಇಡ್ಲಿ ವಡಾ  ಗೂಡಂಗಡಿ ಇಟ್ಟುಕೊಂಡಿದ್ದನು. ಈ ಕುರಿತು ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ರಾಹುಕಾಲ ಗುಳಿಕಾಲ ಎಂದಿಲ್ಲ, ಯುಗಾದಿ, ಶಿವರಾತ್ರಿಗೂ ಮಾಂಸ ಸೇವಿಸುತ್ತೇನೆ: ಸಿದ್ದರಾಮಯ್ಯ

ಬೀದಿನಾಯಿಗಳ ಪರ ವಾಕಲತ್ತು ವಹಿಸುವವರು ಈ ವಿಡಿಯೋವನ್ನು ನೋಡಲೇ ಬೇಕು, ಬಾಲಕಿ ಜಸ್ಟ್‌ ಎಸ್ಕೇಪ್‌

ಇಂಧನ ಕೊರತೆ ಗೊಂದಲದ ನಡುವೆ ದೇಶದ ಅತಿದೊಡ್ಡ ತೈಲ ಸಂಸ್ಥೆ ಹೇಳುವುದೇ ಬೇರೆ

Arecanut Price: ಅಡಿಕೆ ಬೆಳೆಗಾರರಿಗೆ ಬಂಪರ್, ದಿಡೀರ್ ಬೆಲೆ ಏರಿಕೆ

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments