ವಿದ್ಯುತ್​​​ ಶಾಕ್​​ಗೆ ವ್ಯಕ್ತಿ ಬಲಿ

Webdunia
ಬುಧವಾರ, 2 ನವೆಂಬರ್ 2022 (16:27 IST)
ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತು ತೆಗೆಯಲು ಹೋಗಿ ವಿದ್ಯುತ್ ಶಾಕ್‌ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾಸನದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. 58 ವರ್ಷದ ಮಲ್ಲಪ್ಪ ಎಂಬ ವ್ಯಕ್ತಿಯು ಹಿಮ್ಸ್ ಆಸ್ಪತ್ರೆಯಲ್ಲಿ ‌ಕೆಲಸ ಮಾಡುತ್ತಿದ್ದ. ಈತನ ಮನೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ಕೋಲಿನ ಸಹಾಯದಿಂದ ತೆಗೆಯಲು ಮುಂದಾಗಿದ್ದಾನೆ. ಆಗ ಮಲ್ಲಪ್ಪನಿಗೆ ವಿದ್ಯುತ್​ ಶಾಕ್​ ಹೊಡೆದಿದೆ. ಈ ಪರಿಣಾಮ ಮಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಪ್ಪ ವಿದ್ಯುತ್ ಶಾಕ್‌ನಿಂದ ಸಾಯುವ ದೃಶ್ಯ CCTVಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿದ್ದರಾಮಯ್ಯ ಅಂದು ರಾಯರ ಫೋಟೋ ತಿರಸ್ಕರಿಸಿದ್ರು, ಇಂದು ಗುರುವಾರವೇ ಪಟ್ಟ ಹೋಗ್ತಿದೆ: ನೆಟ್ಟಿಗರ ಚರ್ಚೆ Video

ಇಂದೇ ಮಧ್ಯಾಹ್ನ 3 ಗಂಟೆಗೆ ಸಿಎಂ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ: ಕಣ್ಣೀರು ಹಾಕಿದ ಸಚಿವ ಸಂತೋಷ್‌ ಲಾಡ್‌

ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ ಬಹುತೇಕ ಖಚಿತ: ಇದೇ ಮೇ 31ರಂದೇ ಪ್ರಮಾಣವಚನ ಸಾಧ್ಯತೆ

ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಯಾವುದೇ ಅಧಿಕೃತ ಮನವಿ ಸಲ್ಲಿಸಿಲ್ಲ: ಲೋಕಭವನ

ಮುಂದಿನ ಸುದ್ದಿ
Show comments