Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು

Webdunia
ಶನಿವಾರ, 17 ಡಿಸೆಂಬರ್ 2022 (20:17 IST)
ಬೆಂಗಳೂರಿನಲ್ಲಿ ಬಾವಿಗೆ ಬಿದ್ದು ಶಿವು (26) ಎಂಬಾತ ಸಾವನ್ನಪ್ಪಿದಾನೆ.ಬಾವಿಗೆ ಗ್ರಿಲ್ ಅಳವಡಿಸುವ ವೇಳೆ ದುರಂತ ಸಂಭವಿಸಿದೆ.ಯಾವುದೇ ಸುರಕ್ಷಾ ಕ್ರಮಗಳ ಅನುಸರಿಸದೆ ಶಿವು ಕೆಲಸ ನಿರ್ವಹಿಸ್ತಿದ್ದ.ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ.ಸ್ಥಳದಲ್ಲಿ  ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟುದೆ.
 
ಬಾವಿಯ ಜಾಲರಿ ಸರಿ ಮಾಡುವಾಗ ದುರಂತ ಸಂಭವಿಸಿದ್ದು,ನಗರದ ಡಿಜೆಹಳ್ಳಿಯಲ್ಲಿ ಇಂದು ಮುಂಜಾನೆ  ಘಟನೆ ನಡೆದಿದೆ.15 ದಿನದ ಹಸುಗೂಸಿನೊಂದಿಗೆ ಪತ್ನಿಯ ಆಕ್ರಂದನ‌ ಮುಗಿಲುಮುಟ್ಟಿದೆ. ಮನೆಯ ಪಕ್ಕದಲ್ಲಿಯೇ ಇದ್ದ ಬಾವಿಗೆ ಯಾವುದೇ ಸುರಕ್ಷತಾ ಸಾಧನಗಳಿಲ್ಲದೇ ವೆಲ್ಡಿಂಗ್ ಕೆಲ್ಸಕ್ಕೆ  ಶಿವು ಮತ್ತು ಕೆಲಸಗಾರರು ಇಳಿದಿದ್ರು.ಸುರಕ್ಷತಾ ಸಾಧನವಿಲ್ಲದೇ ಕೆಲ್ಸ ಮಾಡಿದ್ರಿಂದ ಘಟನೆ ಸಂಭವಿಸಿದೆ.
 
10 ವರ್ಷಗಳ ಹಿಂದೆಯೂ ಒಬ್ಬ ವ್ಯಕ್ತಿ ಇದೇ ಬಾವಿಗೆ ಬಿದ್ದು ಸತ್ತಿದ್ದ.ಶಾಸಕರ ಕಡೆಯಿಂದ ದುರಸ್ಥಿ ಕೆಲಸ ನಡೀತಾ ಇತ್ತು ಅಂತ ಕುಟುಂಬಸ್ಥರ ಆರೋಪ ಮಾಡಿದ್ದು,ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments