Webdunia - Bharat's app for daily news and videos

Install App

ಇರಲಾರದೆ ಇರುವೆ ಬಿಟ್ಕೊಂಡ್ರು ಎನ್ನುವುದು ಇದಕ್ಕೆ ನೋಡಿ ...!!!!

Webdunia
ಬುಧವಾರ, 27 ಜುಲೈ 2022 (15:57 IST)
ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಈ ನಡುವೆ ಜಲಾವೃತವಾದ ರಸ್ತೆ ದಾಟಲು ಯತ್ನಿದಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ.
 
ಏಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ವ್ಯಕ್ತಿಯು ನೀರಿಲ್ಲಿ ಜಲಾವೃತವಾದ ರಸ್ತೆಯನ್ನು ದಾಟಲು ಯತ್ನಿಸಿದ್ದಾನೆ. ಈ ವೇಳೆ ನೀರಿನ ಬಲವಾದ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.
 
ಆದ್ರೆ, ಸ್ವಲ್ಪ ದೂರದಲ್ಲಿದ್ದ ಸ್ಥಳೀಯರು ಆ ವ್ಯಕ್ತಿಯನ್ನು ಪವಾಡ ಸದೃಶ ರೀತಿಯಲ್ಲಿ ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments