Webdunia - Bharat's app for daily news and videos

Install App

ಪ್ರೇಯಸಿ ಕೊಂದು ತಾನೇ ಆಸ್ಪತ್ರೆಗೆ ಸೇರಿಸಿ ಕತೆ ಕಟ್ಟಿದ!

Webdunia
ಸೋಮವಾರ, 30 ಆಗಸ್ಟ್ 2021 (16:37 IST)
ಆಂಧ್ರಪ್ರದೇಶ ಮೂಲದ ಅನಿತಾ ಕೊಲೆಯಾದ ದುರ್ದೈವಿ. ವೆಂಕಟೇಶ್ (27) ಕೊಲೆ ಮಾಡಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದು, ಈಗ ಪೊಲೀಸರ ವಶದಲ್ಲಿದ್ದಾನೆ.
ಬಾಲ್ಯದಲ್ಲೇ ಮದುವೆ ಆಗಿ ಗಂಡನನ್ನ ಬಿಟ್ಟು ಬಂದಿದ್ದ ಅನಿತಾ ಮತ್ತು ವೆಂಕಟೇಶ್ ಇಬ್ಬರೂ ಮೆಡಿಸಿನ್ ಪೂರೈಸುವ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ನಂತರ ಪ್ರೇಮಕ್ಕೆ ತಿರುಗಿತ್ತು.
ಎರಡು ವರ್ಷದಿಂದ ಅನಿತಾ ಮತ್ತು ವೆಂಕಟೇಶ್ ಪರಸ್ಪರ ಪ್ರೀತಿಸುತ್ತಿದ್ದು, ಇತ್ತೀಚೆಗೆ ವೆಂಕಟೇಶ್ ನಿಂದ ದೂರವಾಗಲು ಅನಿತಾ ನಿರ್ಧರಿಸಿದ್ದಳು.
ಈಗಾಗಲೇ ನನಗೆ ಮತ್ತೊಂದು ಮದುವೆ ಆಗಿದೆ. ನನ್ನ ಬಿಟ್ಟುಬಿಡು ಎಂದು ಅನಿತಾ ಹೇಳಿದ್ದಳು.ಇದರಿಂದ ಕೋಪಗೊಂಡ ವೆಂಕಟೇಶ್ ನಿಂದ ಅನಿತಾ ಕೊಲೆ ಮಾಡಿದ್ದ. ಬೆಳಗ್ಗೆ ಕೊಲೆ ಮಾಡಿ ತಾನೆ ಆಸ್ಪತ್ರೆಗೆ ಸೇರಿಸಿದ್ದ ವೆಂಕಟೇಶ್, ಕಟ್ಟಡದಿಂದ ಬಿದ್ದಿದ್ದಾಳೆ ಎಂದು‌ ಡ್ರಾಮಾ ಮಾಡಿದ್ದ
ಅನುಮಾನಗೊಂಡ ಸ್ಥಳೀಯರು ವೆಂಕಟೇಶ್ ನನ್ನು ಕೂಡಿ ಹಾಕಿ ಪೊಲೀಸರ ವಶಕ್ಕೆ ಒಪ್ಪಿಸಿದರು. ಠಾಣೆಗೆ ಕರೆತಂದು ವಿಚಾರಿಸಿದಾಗ ಕೊಲೆ ಅಸಲಿ‌ ವಿಚಾರ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments