Webdunia - Bharat's app for daily news and videos

Install App

ಯುವಕನ ಪ್ರಾಣ ತೆಗೆದ ಹೆಡ್‌ಫೋನ್

Webdunia
ಭಾನುವಾರ, 2 ಅಕ್ಟೋಬರ್ 2016 (10:43 IST)
ಕಿವಿಗೆ ಹೆಡ್‌ಫೋನ್ ಹಾಕಿಕೊಂಡು ರೈಲು ಹಳಿಯ ಮೇಲೆ ನಡೆದು ಹೋಗುತ್ತಿದ್ದ ಯುವಕ ರೈಲು ಬಡಿದು ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಕುಂದಾಪುರದ ಕುಂದಬಾರಂಪಾಡಿ ಬಳಿ ನಡೆದಿದೆ.

ಮೃತನನ್ನು ಬೆಂಗಳೂರಿನ ನಿವಾಸಿ ಜಗತ್ ಹೆಗಡೆ ( 23) ಎಂದು ಗುರುತಿಸಲಾಗಿದೆ.
 
ಬೆಂಗಳೂರಿನಲ್ಲಿ ಪೋಷಕರ ಜತೆ ವಾಸವಾಗಿರುವ ಜಗತ್ ತಮ್ಮ ಅಜ್ಜಿಯನ್ನು ಊರಿಗೆ ಬಿಡಲು ಕಾರ್‌ಲ್ಲಿ ಬಂದಿದ್ದರು. ಅಜ್ಜಿಯನ್ನು ಮನೆಯಲ್ಲಿ ಬಿಟ್ಟು ನಿನ್ನೆಯೇ ಅವರು ಬೆಂಗಳೂರಿಗೆ ವಾಪಸ್ಸಾಗುವವರಿದ್ದರು. ಅಜ್ಜಿಯ ಮನೆಗೆ ಬಂದಾಗಲೆಲ್ಲ ಸಮಯ ಕಳೆಯಲು ರೈಲು ಹಳಿಯ ಕಡೆ ಹೋಗುತ್ತಿದ್ದ ಅವರು ನಿನ್ನೆ ಸಹ ನಗರಕ್ಕೆ ವಾಪಸ್ಸಾಗುವ ಮುನ್ನ ರೈಲು ಹಳಿಯ ಕಡೆ ಹೋಗಿದ್ದರು. ಆ ಸಮಯದಲ್ಲಿ ಡೆಮೋ ರೈಲು ಬಡಿದು ದುರ್ಮರವನ್ನಪ್ಪಿದ್ದಾರೆ.
 
ಇಂಜಿನಿಯರಿಂಗ ಮುಗಿಸಿದ್ದ ಜಗತ್ ಕೆಲಸಕ್ಕೆ ಸೇರುವ ಖುಷಿಯಲ್ಲಿದ್ದ. ಯುವ ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 
 
ಮೃತದೇಹವನ್ನು ಕುಂದಾಪುರ ಶವಾಗಾರಕ್ಕೆ ಕಳುಹಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments