Webdunia - Bharat's app for daily news and videos

Install App

ಬುದ್ಧಿ ಹೇಳಲು ಹೋಗಿದ್ದಕ್ಕೆ ಕೊಲೆ

Webdunia
ಭಾನುವಾರ, 17 ಏಪ್ರಿಲ್ 2022 (09:38 IST)
ಬೆಳಗಾವಿ: ಯುವತಿಯನ್ನು ಚುಡಾಯಿಸಬೇಡ ಎಂದು ಬುದ್ಧಿಮಾತು ಹೇಳಲು ಹೋಗಿದ್ದಕ್ಕೆ ಯುವಕನೋರ್ವ ಮಧ್ಯವಯಸ್ಕ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ.

ಯುವತಿಯನ್ನು ಚುಡಾಯಿಸುತ್ತಿದ್ದ ಕುರಿತು ಗ್ರಾಮಸ್ಥರು ಸೇರಿಕೊಂಡು ಆರೋಪಿ ಭೀಮಪ್ಪನಿಗೆ ಬುದ್ಧಿ ಹೇಳಿದ್ದರು. ಹಾಗಿದ್ದರೂ ಆತ ಚಾಳಿ ಮುಂದುವರಿಸಿದ್ದ.

ಹೀಗಾಗಿ ಕೊಲೆಗೀಡಾದ ಆತನ ಸ್ನೇಹಿತ, 42 ವರ್ಷ ವಯಸ್ಸಿನ ವ್ಯಕ್ತಿ ಆರೋಪಿಗೆ ಬುದ್ಧಿ ಹೇಳಿದ್ದ. ಆದರೆ ಮಧ್ಯದ ಅಮಲಿನಲ್ಲಿದ್ದ ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಎಲ್‌ಪಿಜಿ ಲಭ್ಯತೆಯಲ್ಲಿ ಸುಧಾರಿಕೆ, ಗ್ರಾಹಕರಿಗೆ ಕೇಂದ್ರದಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments