ಬುದ್ಧಿ ಹೇಳಲು ಹೋಗಿದ್ದಕ್ಕೆ ಕೊಲೆ

Webdunia
ಭಾನುವಾರ, 17 ಏಪ್ರಿಲ್ 2022 (09:38 IST)
ಬೆಳಗಾವಿ: ಯುವತಿಯನ್ನು ಚುಡಾಯಿಸಬೇಡ ಎಂದು ಬುದ್ಧಿಮಾತು ಹೇಳಲು ಹೋಗಿದ್ದಕ್ಕೆ ಯುವಕನೋರ್ವ ಮಧ್ಯವಯಸ್ಕ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ.

ಯುವತಿಯನ್ನು ಚುಡಾಯಿಸುತ್ತಿದ್ದ ಕುರಿತು ಗ್ರಾಮಸ್ಥರು ಸೇರಿಕೊಂಡು ಆರೋಪಿ ಭೀಮಪ್ಪನಿಗೆ ಬುದ್ಧಿ ಹೇಳಿದ್ದರು. ಹಾಗಿದ್ದರೂ ಆತ ಚಾಳಿ ಮುಂದುವರಿಸಿದ್ದ.

ಹೀಗಾಗಿ ಕೊಲೆಗೀಡಾದ ಆತನ ಸ್ನೇಹಿತ, 42 ವರ್ಷ ವಯಸ್ಸಿನ ವ್ಯಕ್ತಿ ಆರೋಪಿಗೆ ಬುದ್ಧಿ ಹೇಳಿದ್ದ. ಆದರೆ ಮಧ್ಯದ ಅಮಲಿನಲ್ಲಿದ್ದ ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಸಿಯಾ ಸಿಗ್ನಲ್ ಕೊಟ್ಟಳು, ನಾವು... ಕೇತನ್ ಅಗರ್ವಾಲ್ ಕೊಲೆ ಮಾಡಿದ್ದು ಹೇಗೆ, ದೇಹ ಹೇಗೆ ಬಿತ್ತು ಇಲ್ಲಿದೆ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments