ಬುದ್ಧಿ ಹೇಳಲು ಹೋಗಿದ್ದಕ್ಕೆ ಕೊಲೆ

Webdunia
ಭಾನುವಾರ, 17 ಏಪ್ರಿಲ್ 2022 (09:38 IST)
ಬೆಳಗಾವಿ: ಯುವತಿಯನ್ನು ಚುಡಾಯಿಸಬೇಡ ಎಂದು ಬುದ್ಧಿಮಾತು ಹೇಳಲು ಹೋಗಿದ್ದಕ್ಕೆ ಯುವಕನೋರ್ವ ಮಧ್ಯವಯಸ್ಕ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ.

ಯುವತಿಯನ್ನು ಚುಡಾಯಿಸುತ್ತಿದ್ದ ಕುರಿತು ಗ್ರಾಮಸ್ಥರು ಸೇರಿಕೊಂಡು ಆರೋಪಿ ಭೀಮಪ್ಪನಿಗೆ ಬುದ್ಧಿ ಹೇಳಿದ್ದರು. ಹಾಗಿದ್ದರೂ ಆತ ಚಾಳಿ ಮುಂದುವರಿಸಿದ್ದ.

ಹೀಗಾಗಿ ಕೊಲೆಗೀಡಾದ ಆತನ ಸ್ನೇಹಿತ, 42 ವರ್ಷ ವಯಸ್ಸಿನ ವ್ಯಕ್ತಿ ಆರೋಪಿಗೆ ಬುದ್ಧಿ ಹೇಳಿದ್ದ. ಆದರೆ ಮಧ್ಯದ ಅಮಲಿನಲ್ಲಿದ್ದ ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲಂಬಿಯಾದಲ್ಲಿ ವಿಮಾನ ದುರಂತ: 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ, ಘನಘೋರ Video

ಜಿಂಕೆ ತನ್ನ ಮರಿಗೆ ಹಾಲುಣಿಸಲು ಇಡೀ ಟ್ರಾಫಿಕ್ ಸ್ತಬ್ಧವಾಯ್ತು Video

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬೆದರಿಕೆ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮೊಜ್ತಬಾ ಖಮೇನಿ ಗ್ರೀನ್‌ ಸಿಗ್ನಲ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments