ಕೇಸ್ ವಾಪಸ್ ಪಡೆಯಲಿಲ್ಲವೆಂದು ಆಕ್ಸಿಡೆಂಟ್ ಮಾಡಿಸಿ ಕೊಲೆ

Webdunia
ಮಂಗಳವಾರ, 31 ಅಕ್ಟೋಬರ್ 2023 (10:17 IST)
ಬೆಂಗಳೂರು: ಕೇಸ್ ವಾಪಸ್ ಪಡೆಯಲು ಒಪ್ಪಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಸಿನಿಮೀಯ ಶೈಲಿಯಲ್ಲಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಅಸ್ಗರ್ ಎಂಬ ವ್ಯಕ್ತಿ ಕೊಲೆಗೀಡಾದಾತ. ಅಕ್ಟೋಬರ್ 18 ರಂದು ಘಟನೆ ನಡೆದಿತ್ತು. ಕಾರು ಖರೀದಿ ಸಂಬಂಧ ಅಸ್ಗರ್ ನಿಂದ ಆರೋಪಿಗಳು ಹಣ ಪಡೆದಿದ್ದರು. ಹಣ ಮರಳಿಸದೇ ಇದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ಬಗ್ಗೆ ಅಸ್ಗರ್ ಪೊಲೀಸರಿಗೆ ದೂರು ನೀಡಿದ್ದರು.

ಈ ಕೇಸ್ ವಾಪಸ್ ಪಡೆಯುವಂತೆ ಅಸ್ಗರ್ ಗೆ ಆರೋಪಿಗಳು ಒತ್ತಡ ಹೇರಿದ್ದರು. ಆದರೆ ಆತ ಒಪ್ಪದ ಕಾರಣಕ್ಕೆ ಆರೋಪಿಗಳು ಸ್ಕಾರ್ಪಿಯೋ ಕಾರಿನಲ್ಲಿ ಆತನ ಬೈಕ್ ಹಿಂದಟ್ಟಿ ಆಕ್ಸಿಡೆಂಟ್ ಮಾಡಿಸಿ ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments