Webdunia - Bharat's app for daily news and videos

Install App

ಕೇಸ್ ವಾಪಸ್ ಪಡೆಯಲಿಲ್ಲವೆಂದು ಆಕ್ಸಿಡೆಂಟ್ ಮಾಡಿಸಿ ಕೊಲೆ

Webdunia
ಮಂಗಳವಾರ, 31 ಅಕ್ಟೋಬರ್ 2023 (10:17 IST)
ಬೆಂಗಳೂರು: ಕೇಸ್ ವಾಪಸ್ ಪಡೆಯಲು ಒಪ್ಪಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಸಿನಿಮೀಯ ಶೈಲಿಯಲ್ಲಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಅಸ್ಗರ್ ಎಂಬ ವ್ಯಕ್ತಿ ಕೊಲೆಗೀಡಾದಾತ. ಅಕ್ಟೋಬರ್ 18 ರಂದು ಘಟನೆ ನಡೆದಿತ್ತು. ಕಾರು ಖರೀದಿ ಸಂಬಂಧ ಅಸ್ಗರ್ ನಿಂದ ಆರೋಪಿಗಳು ಹಣ ಪಡೆದಿದ್ದರು. ಹಣ ಮರಳಿಸದೇ ಇದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ಬಗ್ಗೆ ಅಸ್ಗರ್ ಪೊಲೀಸರಿಗೆ ದೂರು ನೀಡಿದ್ದರು.

ಈ ಕೇಸ್ ವಾಪಸ್ ಪಡೆಯುವಂತೆ ಅಸ್ಗರ್ ಗೆ ಆರೋಪಿಗಳು ಒತ್ತಡ ಹೇರಿದ್ದರು. ಆದರೆ ಆತ ಒಪ್ಪದ ಕಾರಣಕ್ಕೆ ಆರೋಪಿಗಳು ಸ್ಕಾರ್ಪಿಯೋ ಕಾರಿನಲ್ಲಿ ಆತನ ಬೈಕ್ ಹಿಂದಟ್ಟಿ ಆಕ್ಸಿಡೆಂಟ್ ಮಾಡಿಸಿ ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments