ಕೇಸ್ ವಾಪಸ್ ಪಡೆಯಲಿಲ್ಲವೆಂದು ಆಕ್ಸಿಡೆಂಟ್ ಮಾಡಿಸಿ ಕೊಲೆ

Webdunia
ಮಂಗಳವಾರ, 31 ಅಕ್ಟೋಬರ್ 2023 (10:17 IST)
ಬೆಂಗಳೂರು: ಕೇಸ್ ವಾಪಸ್ ಪಡೆಯಲು ಒಪ್ಪಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಸಿನಿಮೀಯ ಶೈಲಿಯಲ್ಲಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಅಸ್ಗರ್ ಎಂಬ ವ್ಯಕ್ತಿ ಕೊಲೆಗೀಡಾದಾತ. ಅಕ್ಟೋಬರ್ 18 ರಂದು ಘಟನೆ ನಡೆದಿತ್ತು. ಕಾರು ಖರೀದಿ ಸಂಬಂಧ ಅಸ್ಗರ್ ನಿಂದ ಆರೋಪಿಗಳು ಹಣ ಪಡೆದಿದ್ದರು. ಹಣ ಮರಳಿಸದೇ ಇದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ಬಗ್ಗೆ ಅಸ್ಗರ್ ಪೊಲೀಸರಿಗೆ ದೂರು ನೀಡಿದ್ದರು.

ಈ ಕೇಸ್ ವಾಪಸ್ ಪಡೆಯುವಂತೆ ಅಸ್ಗರ್ ಗೆ ಆರೋಪಿಗಳು ಒತ್ತಡ ಹೇರಿದ್ದರು. ಆದರೆ ಆತ ಒಪ್ಪದ ಕಾರಣಕ್ಕೆ ಆರೋಪಿಗಳು ಸ್ಕಾರ್ಪಿಯೋ ಕಾರಿನಲ್ಲಿ ಆತನ ಬೈಕ್ ಹಿಂದಟ್ಟಿ ಆಕ್ಸಿಡೆಂಟ್ ಮಾಡಿಸಿ ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments