Webdunia - Bharat's app for daily news and videos

Install App

ಕೇಸ್ ವಾಪಸ್ ಪಡೆಯಲಿಲ್ಲವೆಂದು ಆಕ್ಸಿಡೆಂಟ್ ಮಾಡಿಸಿ ಕೊಲೆ

Webdunia
ಮಂಗಳವಾರ, 31 ಅಕ್ಟೋಬರ್ 2023 (10:17 IST)
ಬೆಂಗಳೂರು: ಕೇಸ್ ವಾಪಸ್ ಪಡೆಯಲು ಒಪ್ಪಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಸಿನಿಮೀಯ ಶೈಲಿಯಲ್ಲಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಅಸ್ಗರ್ ಎಂಬ ವ್ಯಕ್ತಿ ಕೊಲೆಗೀಡಾದಾತ. ಅಕ್ಟೋಬರ್ 18 ರಂದು ಘಟನೆ ನಡೆದಿತ್ತು. ಕಾರು ಖರೀದಿ ಸಂಬಂಧ ಅಸ್ಗರ್ ನಿಂದ ಆರೋಪಿಗಳು ಹಣ ಪಡೆದಿದ್ದರು. ಹಣ ಮರಳಿಸದೇ ಇದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ಬಗ್ಗೆ ಅಸ್ಗರ್ ಪೊಲೀಸರಿಗೆ ದೂರು ನೀಡಿದ್ದರು.

ಈ ಕೇಸ್ ವಾಪಸ್ ಪಡೆಯುವಂತೆ ಅಸ್ಗರ್ ಗೆ ಆರೋಪಿಗಳು ಒತ್ತಡ ಹೇರಿದ್ದರು. ಆದರೆ ಆತ ಒಪ್ಪದ ಕಾರಣಕ್ಕೆ ಆರೋಪಿಗಳು ಸ್ಕಾರ್ಪಿಯೋ ಕಾರಿನಲ್ಲಿ ಆತನ ಬೈಕ್ ಹಿಂದಟ್ಟಿ ಆಕ್ಸಿಡೆಂಟ್ ಮಾಡಿಸಿ ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments