ಕುಡಿದ ಮತ್ತಿನಲ್ಲಿ ಬೆತ್ತಲೆಗೊಳಿಸಿ ಹತ್ಯೆ

Webdunia
ಮಂಗಳವಾರ, 24 ಆಗಸ್ಟ್ 2021 (16:16 IST)
ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ತಲೆ ಮೇ
ಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಎಪಿಎಂಸಿ ಆವರಣದಲ್ಲಿ ಸುಮಾರು 50 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಗುರುತುಪತ್ತೆಯಾಗಿಲ್ಲ.
ಕೊಲೆಯಾದ ವ್ಯಕ್ತಿಯ ಬಗ್ಗೆ ಯಾವ ಸುಳಿವು ಸಿಕ್ಕಿಲ್ಲ. ಕುಡಿದ ಅಮಲಿನಲ್ಲಿ ಹೊಡೆದಾಡುವಾಗ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದರು.
ದ್ವೇಷದ ಹಿನ್ನೆಲೆಯಲ್ಲಿ ನಿನ್ನೆ ತಡ ರಾತ್ರಿಯೇ ಕೊಲೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಗೌಡಪ್ಪಗೌಡ್ರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments