Webdunia - Bharat's app for daily news and videos

Install App

ಹೃದಯವಿದ್ರಾವಕ: ದಾರುಣ ಅಂತ್ಯ ಕಂಡ ಸಂಪೂರ್ಣ ಕುಟುಂಬ

Webdunia
ಮಂಗಳವಾರ, 28 ಫೆಬ್ರವರಿ 2017 (08:28 IST)
ಪತ್ನಿ ಮತ್ತು ಮಗುವಿಗೆ ವಿಷ ಉಣಿಸಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು ಸಂಪೂರ್ಣ ಕುಟುಂಬ ದಾರುಣವಾಗಿ ಅಂತ್ಯ ಕಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 
ಯಲಹಂಕದ ಸೋಮೇಶ್ವರ ನಗರದಲ್ಲಿ ಈ ಹೇಯ ಕೃತ್ಯ ನಡೆದಿದ್ದು ಮೃತರನ್ನು ಅಮಿತ್ ಕುಮಾರ್ ಝಾ, ಪತ್ನಿ ಮೀನಾಕ್ಷಿ ಝಾ ಮತ್ತು ಪುತ್ರಿ ಮಾನ್ಯ(3) ಎಂದು ಗುರುತಿಸಲಾಗಿದೆ.
 
ದಂಪತಿ ಬಿಟೆಕ್ ಪದವೀಧರರಾಗಿದ್ದು ಐದಾರು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
 
ಪತ್ನಿ ಮೀನಾಕ್ಷಿ ''ಶೆಮ್ ರಾಕ್'' ಎಂಬ ಪ್ರಿ ನರ್ಸರಿ ಶಾಲೆಯನ್ನು ನಡೆಸುತ್ತಿದ್ದು ಮದ್ಯವ್ಯಸನಿ ಪತಿ ನಿರುದ್ಯೋಗಿಯಾಗಿ ಓಡಾಡಿಕೊಂಡಿದ್ದ. ಹೀಗಾಗಿ ಪತಿ-ಪತ್ನಿ ಮಧ್ಯೆ ಆಗಾಗ ಜಗಳವಾಗುತಿತ್ತು. ಭಾನುವಾರ ಸಹ ಇಬ್ಬರ ಮಧ್ಯೆ ಜಗಳವಾಗಿದ್ದು ಕೋಫದ ಭರದಲ್ಲಿ ಅಮಿತ್ ಪತ್ನಿ  ಮತ್ತು ಪುತ್ರಿಯನ್ನು ಕೊಂದು ತಾನು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
 
ಸೋಮವಾರ ಮೀನಾಕ್ಷಿ ಶಾಲೆಗೆ ಬರದಿದ್ದಾಗ ಶಾಲೆಯ ಆಯಾ ಮನೆ ಬಳಿ ಬಂದು ಮಾಲೀಕರಿಗೆ ಈ ಕುರಿತು ತಿಳಿಸಿದ್ದಾಳೆ. ಕಿಟಕಿ ಮೂಲಕ ಒಳಗೆ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments