Webdunia - Bharat's app for daily news and videos

Install App

ಬಿಯರ್ ಗಾಗಿ ಹರಿದ ನೆತ್ತರು! ಸ್ನೇಹಿತನ ಕತೆ ಫಿನಿಶ್

Webdunia
ಮಂಗಳವಾರ, 9 ಆಗಸ್ಟ್ 2022 (08:40 IST)
ಬೆಂಗಳೂರು: ಬಿಯರ್ ಖರೀದಿ ಮಾಡಿ ತರಲಿಲ್ಲವೆಂದು ಸ್ನೇಹಿತನನ್ನೇ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಸಂತ್ರಸ್ತ ರಾತ್ರಿ ಮೂರು ಬಾಟಲಿ ಬಿಯರ್ ಖರೀದಿ ಮಾಡಿ ತಂದು ಆರೋಪಿ ಸ್ನೇಹಿತನ ಜೊತೆ ಪಾರ್ಟಿ ಮಾಡಿದ್ದ. ಬೆಳಗಿನ ಜಾವ ಆರೋಪಿ ಇನ್ನೊಂದು ಬಾಟಲಿ ಬಿಯರ್ ತಂದುಕೊಡುವಂತೆ ಸ್ನೇಹಿತನಿಗೆ ಹೇಳಿದ್ದ.

ಆದರೆ ಸ್ನೇಹಿತ ಇದಕ್ಕೆ ಒಪ್ಪಲಿಲ್ಲ. ಹೀಗಾಗಿ ಇಬ್ಬರ ನಡುವೆ ವಾಗ್ವಾದವಾಗಿತ್ತು. ಇದೇ ಸಿಟ್ಟಿನಲ್ಲಿ ಆರೋಪಿ ಚಾಕುವಿನಿಂದ ಸ್ನೇಹತಿನಿಗೆ ಇರಿದಿದ್ದಾನೆ.  ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments