Webdunia - Bharat's app for daily news and videos

Install App

ತಂಗಿಯ ಮೇಲೆ ಕಣ್ಣು ಹಾಕಿದ್ದಕ್ಕೆ ಸ್ನೇಹಿತನಿಗೆ ಹೀಗಾ ಮಾಡೋದು?!

Webdunia
ಶುಕ್ರವಾರ, 29 ಅಕ್ಟೋಬರ್ 2021 (10:00 IST)
ಕಲಬರಗಿ: ತಂಗಿಯ ಮೇಲೆ ಕಣ್ಣು ಹಾಕಿದ್ದಕ್ಕೆ ಅಣ್ಣ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಕಲಬರಗಿಯಲ್ಲಿ ನಡೆದಿದೆ.

ಆಕಾಶ್ ಎಂಬಾತನ ಮೇಲೆ ಸ್ನೇಹಿತ ಶ್ರೀನಿಧಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಶ್ರೀನಿಧಿ ತಂಗಿಯನ್ನನು ಪ್ರೀತಿಸಿದ್ದೇ ಈ ಕೃತ್ಯಕ್ಕೆ ಕಾರಣ.

ಶ್ರೀನಿಧಿಯ ತಂಗಿಯನ್ನು ಆಕಾಶ್ ಪ್ರೀತಿಸಿದ್ದಲ್ಲದೆ, ಆಕೆಯೊಂದಿಗೆ ಓಡಿ ಹೋಗಿದ್ದ. ಹೀಗಾಗಿ ಉಪಾಯವಾಗಿ ನಗರದ ಹೊರವಲಯಕ್ಕೆ ಕರೆದುಕೊಂಡು ಹೋಗಿ ಜೀವ ತೆಗೆದಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments