ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನು ಬಣವೆಯಲ್ಲಿಟ್ಟು ಸುಟ್ಟು ಹಾಕಿದ!

Webdunia
ಸೋಮವಾರ, 7 ಮಾರ್ಚ್ 2022 (09:50 IST)
ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದಕ್ಕೆ ಸ್ನೇಹಿತನನ್ನು ಕೊಂದ ವ್ಯಕ್ತಿ ಆತನ ಮೃತದೇಹವನ್ನು ಭತ್ತ ಬೇಯಿಸುವ ಬಣವೆಯಲ್ಲಿಟ್ಟು ಸುಟ್ಟು ಹಾಕಿದ್ದಾನೆ!

ಕೊಲೆಗೀಡಾದ ಸಂತೋಷ್ ಎಂಬಾತನ ಪತ್ನಿ ಮತ್ತು ಆರೋಪಿ ಪರಶುರಾಮ್ ನಡುವೆ ಅನೈತಿಕ ಸಂಬಂಧವಿತ್ತು. ಇದನ್ನು ಸಂತೋಷ್ ಪ್ರಶ್ನಿಸಿದ್ದ. ಮೊನ್ನೆಯಷ್ಟೇ ಸ್ನೇಹಿತನನ್ನು ಪುಸಲಾಯಿಸಿ ಗದ್ದೆಗೆ ಕರೆದುಕೊಂಡು ಹೋಗಿದ್ದ ಪರಶುರಾಮ್ ಮದ್ಯಪಾನ ಮಾಡಿಸಿ ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬಳಿಕ ಮೃತದೇಹವನ್ನು ಭತ್ತ ಬೇಯಿಸುವ ಬಣವೆಯಲ್ಲಿ ಸುಟ್ಟು ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಈ ದೃಶ್ಯಗಳು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿತ್ತು. ಹೀಗಾಗಿ ಪೊಲೀಸರು ಆರೋಪಿಯನ್ನು ಸೆರೆಹಿಡಿಯಲು ಸಹಕಾರಿಯಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments