Webdunia - Bharat's app for daily news and videos

Install App

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನು ಬಣವೆಯಲ್ಲಿಟ್ಟು ಸುಟ್ಟು ಹಾಕಿದ!

Webdunia
ಸೋಮವಾರ, 7 ಮಾರ್ಚ್ 2022 (09:50 IST)
ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದಕ್ಕೆ ಸ್ನೇಹಿತನನ್ನು ಕೊಂದ ವ್ಯಕ್ತಿ ಆತನ ಮೃತದೇಹವನ್ನು ಭತ್ತ ಬೇಯಿಸುವ ಬಣವೆಯಲ್ಲಿಟ್ಟು ಸುಟ್ಟು ಹಾಕಿದ್ದಾನೆ!

ಕೊಲೆಗೀಡಾದ ಸಂತೋಷ್ ಎಂಬಾತನ ಪತ್ನಿ ಮತ್ತು ಆರೋಪಿ ಪರಶುರಾಮ್ ನಡುವೆ ಅನೈತಿಕ ಸಂಬಂಧವಿತ್ತು. ಇದನ್ನು ಸಂತೋಷ್ ಪ್ರಶ್ನಿಸಿದ್ದ. ಮೊನ್ನೆಯಷ್ಟೇ ಸ್ನೇಹಿತನನ್ನು ಪುಸಲಾಯಿಸಿ ಗದ್ದೆಗೆ ಕರೆದುಕೊಂಡು ಹೋಗಿದ್ದ ಪರಶುರಾಮ್ ಮದ್ಯಪಾನ ಮಾಡಿಸಿ ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬಳಿಕ ಮೃತದೇಹವನ್ನು ಭತ್ತ ಬೇಯಿಸುವ ಬಣವೆಯಲ್ಲಿ ಸುಟ್ಟು ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಈ ದೃಶ್ಯಗಳು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿತ್ತು. ಹೀಗಾಗಿ ಪೊಲೀಸರು ಆರೋಪಿಯನ್ನು ಸೆರೆಹಿಡಿಯಲು ಸಹಕಾರಿಯಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments