Webdunia - Bharat's app for daily news and videos

Install App

ಕಾಂಡೂಮ್`ಗಾಗಿ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಯುವಕ..!

Webdunia
ಗುರುವಾರ, 13 ಜುಲೈ 2017 (19:27 IST)
ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳಿಗಾಗಿ ಪ್ರತಿಭಟನೆ ನಡೆಸುವುದನ್ನ ನೋಡಿರುತ್ತೀರಿ. ಆದರೆ, ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಕಾಂಡೂಮ್ ಖಾಲಿಯಾಗಿದೆ ಎಂದು ಗಲಾಟೆ ಮಾಡಿರುವ ಘಟನೆ ನಡೆದಿದೆ.
 

ಚಿಕ್ಕಮಗಳೂರು ಮೂಲದ ಗಣೇಶ್ ಎಂಬಾತ ಪತ್ನಿ ಮನೆಗೆ ತಿಪಟೂರಿಗೆ ಬಂದಿದ್ದ. ಪತ್ನಿಯನ್ನ ಭೇಟಿಮಾಡುವುದಕ್ಕೂ ಮುನ್ನ ಕಾಂಡೂಮ್ ಪಡೆಯಲು ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾನೆ. ಆದರೆ, ಅಲ್ಲಿ ಕಾಂಡೂಮ್ ಖಾಲಿಯಾಗಿದ್ದರಿಂದ ಸಿಬ್ಬಂದಿ ಜೊತೆ ಜಗಳ ತೆಗೆದಿದ್ದಾನೆ. ಯಾರೋ ಕಿಡಿಗೇಡಿ ಕಾಂಡೂಮ್`ಗಳನ್ನ ಕದ್ದೊಯ್ದಿದ್ದಾನೆ ಎಂದು ಹೇಳಿದರೂ ಮಾತು ಕೇಳಿಲ್ಲ. ಬಳಿಕ ಆಸ್ಪತ್ರೆ ಮುಂದೆ ಪ್ರತಿಭಟನೆಗೆ ಕುಳಿತಿದ್ದಾನೆ. ಬಳಿಕ ವೈದ್ಯರೇ ಹಣ ನೀಡಿ ಪಕ್ಕದ ಮೆಡಿಕಲ್ ಸಾಪ್`ನಲ್ಲಿ ಕಾಂಡೂಮ್ ಖರೀದಿಸಿ ಉಚಿತವಾಗಿ ಕೊಟ್ಟು ಕಳುಹಿಸಿದ್ದಾರೆ.

ನಿವ್ಯಾಕೆ ಅಷ್ಟು ಹಠ ಮಾಡಿದ್ರಿ ಎಂದು ಕೇಳಿದ್ದಕ್ಕೆ, ಎಚ್`ಐವಿ ಮತ್ತು ಇತರೆ ಲೈಂಗಿಕ ರೋಗಗಳು ವೇಗವಾಗಿ ಹರಡುತ್ತವೆ. ಹೀಗಾಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವಾಗಲೂ ಕಾಂಡೂಮ್ ವಿತರಣೆಯಾಗಬೇಕು. ನಾನು ಒಂದೊಳ್ಳೆ ಉದ್ದೇಶದಿಂದ ೀ ಪ್ರತಿಭಟನೆ ನಡೆಸಿದೆ ಎಂದಿದ್ದಾರೆ.

ಮಾಹಿತಿ: ಟೈಮ್ಸ್ ಆಫ್ ಇಂಡಿಯಾ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ