Webdunia - Bharat's app for daily news and videos

Install App

ಒಳಬಟ್ಟೆ ಹರಿದಿದೆ! ಬಟ್ಟೆ ಅಂಗಡಿ ತೆರೆಸಿ! ಸಿಎಂಗೆ ಮನವಿ ಮಾಡಿದ ವ್ಯಕ್ತಿ

Webdunia
ಬುಧವಾರ, 2 ಜೂನ್ 2021 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಟ್ಟೆ ಅಂಗಡಿಗಳು ಬಾಗಿಲು ಮುಚ್ಚಿ ಕೂತಿವೆ. ಆದರೆ ಇದರಿಂದ ಕೆಲವರ ವೈಯಕ್ತಿಕ ಸಂಕಟ ಹೇಳಿಕೊಳ್ಳಲಾಗದಂತದ್ದು.


ಆದರೆ ಇಲ್ಲೊಬ್ಬರು ಸಿಎಂಗೇ ಪತ್ರ ಬರೆದು ತಮ್ಮ ‘ಸಂಕಟ’ ತೋಡಿಕೊಂಡಿದ್ದಾರೆ. ನನ್ನಲ್ಲಿದ್ದ ಎರಡು ಜೊತೆ ಒಳಬಟ್ಟೆಯೂ ಹರದಿದೆ. ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ನರಸಿಂಹ ಮೂರ್ತಿ ಎಂಬವರು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ!

ಒಳಬಟ್ಟೆ, ಬನಿಯನ್ ಹರಿದಿದೆ. ಇದರಿಂದ ಎಷ್ಟು ತೊಂದರೆಯಾಗುತ್ತಿದೆ ಗೊತ್ತಾ? ಪಾಪ, ಹೆಣ್ಣು ಮಕ್ಕಳ ಗತಿ ಏನಾಗಬೇಕು? ತಿಂಗಳಿಗೆ ಒಮ್ಮೆಯಾದರೂ ಬಟ್ಟೆ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ಮೈಸೂರಿನವರಾದ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments