Webdunia - Bharat's app for daily news and videos

Install App

ಒಳಬಟ್ಟೆ ಹರಿದಿದೆ! ಬಟ್ಟೆ ಅಂಗಡಿ ತೆರೆಸಿ! ಸಿಎಂಗೆ ಮನವಿ ಮಾಡಿದ ವ್ಯಕ್ತಿ

Webdunia
ಬುಧವಾರ, 2 ಜೂನ್ 2021 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಟ್ಟೆ ಅಂಗಡಿಗಳು ಬಾಗಿಲು ಮುಚ್ಚಿ ಕೂತಿವೆ. ಆದರೆ ಇದರಿಂದ ಕೆಲವರ ವೈಯಕ್ತಿಕ ಸಂಕಟ ಹೇಳಿಕೊಳ್ಳಲಾಗದಂತದ್ದು.


ಆದರೆ ಇಲ್ಲೊಬ್ಬರು ಸಿಎಂಗೇ ಪತ್ರ ಬರೆದು ತಮ್ಮ ‘ಸಂಕಟ’ ತೋಡಿಕೊಂಡಿದ್ದಾರೆ. ನನ್ನಲ್ಲಿದ್ದ ಎರಡು ಜೊತೆ ಒಳಬಟ್ಟೆಯೂ ಹರದಿದೆ. ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ನರಸಿಂಹ ಮೂರ್ತಿ ಎಂಬವರು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ!

ಒಳಬಟ್ಟೆ, ಬನಿಯನ್ ಹರಿದಿದೆ. ಇದರಿಂದ ಎಷ್ಟು ತೊಂದರೆಯಾಗುತ್ತಿದೆ ಗೊತ್ತಾ? ಪಾಪ, ಹೆಣ್ಣು ಮಕ್ಕಳ ಗತಿ ಏನಾಗಬೇಕು? ತಿಂಗಳಿಗೆ ಒಮ್ಮೆಯಾದರೂ ಬಟ್ಟೆ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ಮೈಸೂರಿನವರಾದ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments