Webdunia - Bharat's app for daily news and videos

Install App

ಗುಂಡಿಯಲ್ಲಿ ಕೂತು ವ್ಯಕ್ತಿಯ ಪ್ರತಿಭಟನೆ

Webdunia
ಭಾನುವಾರ, 26 ಫೆಬ್ರವರಿ 2023 (20:07 IST)
ಹೊಸ ರಸ್ತೆಯಲ್ಲಿ ಕೇಬಲ್ ವೈರ್ ಅಳವಡಿಕೆಗಾಗಿ ಬಿಬಿಎಂಪಿ ಒಟ್ಟು ೭೦೦ ಮೀಟರ್ ತನಕ ಗುಂಡಿ ಅಗೆದಿದೆ. ಖಾಸಗಿ ನೆಟ್ವರ್ಕ್ ಕಂಪನಿಗಾಗಿ ಬಿಬಿಎಂಪಿ ಗುಂಡಿ ಕೊರೆದಿದೆ.ಹನುಮಂತನ ನಗರ 4 ನೇ ಕ್ರಾಸ್ ನಲ್ಲಿ ಬಿಬಿಎಂಪಿ ಗುಂಡಿ ಕೊರೆದಿದ್ದು,ಗುಂಡಿಯಲ್ಲಿ ಕುಳಿತು ಬೆಳ್ಳಿಗೆಯಿಂದ ಅನಿಲ್ ಎಂಬ ವ್ಯಕ್ತಿ ಪ್ರತಿಭಟನೆ ಮಾಡುತ್ತಿದ್ದಾನೆ.
 
ಕೆಸರು ತುಂಬಿದ ಗುಂಡಿಯಲ್ಲಿ ಬೆಳ್ಳಿಗೆಯಿಂದ ಕೂತು ಪ್ರತಿಭಟನೆ ಮಾಡುತ್ತಿದ್ದು,ಗುಂಡಿಯಿಂದ ಸಾರ್ವಜನಿಕಿಗೆ ಓಡಾಡಲು, ವಾಹನಗಳ ಓಡಾಟಕ್ಕೆ ಸಮಸ್ಯೆಯಾಗ್ತಿದೆ ಎಂದು ಆಕ್ರೋಶ ಹೊರಹಾಕಲಾಗಿದೆ.
 
ಬೆಳಗ್ಗೆ ೧೦ ಘಂಟೆಯಿಂದ 4 ಅಡಿ ಗುಂಡಿಯಲ್ಲೇ ಕೂತ ಅನೀಲ್ ಕುಮಾರ್ ಬೆಳಗ್ಗೆಯಿಂದ ಟಿಫನ್, ಊಟ ನೀರಿಲ್ಲದೇ ಕೆಸರು ಗುಂಡಿಯಲ್ಲೇ ಗುಂಡಿ ಅಗೆದವ್ರ ಮೇಲೆ ದೂರು ದಾಖಲಾಗೋ ತನಕ ಎದ್ದೆಳಲ್ಲ ಅಂತ ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments