Webdunia - Bharat's app for daily news and videos

Install App

ವೃಷಭಾವತಿ ನದಿಗೆ ಆಯತಪ್ಪಿ ಬಿದ್ದ ವಾಕಿಂಗ್ ಗೆ ಹೋಗಿದ್ದ ಯುವಕ!

Webdunia
ಭಾನುವಾರ, 8 ಆಗಸ್ಟ್ 2021 (17:41 IST)
ಕೌಶಿಕ್ ರೆಡ್ಡಿ (26) ನೀರಿನಲ್ಲಿ ಕೊಚ್ಚಿ ಹೋದ ಯುವಕ.
ಶನಿವಾರ ಸಂಜೆ ಈ ಘಟನೆ ನಡೆದಿದ್ದು, ವಾಕಿಂಗ್ ಮುಗಿಸಿಕೊಂಡು ಬಂದು ಸೇತುವೆ ಮೇಲೆ ಕುಳಿತುಕೊಳ್ಳುವಾಗ ಕೌಶಿಕ್ ಆಯತಪ್ಪಿ ನದಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಕೆಲವೆಡೆ ಶನಿವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಯುವಕ ಕೊಚ್ಚಿ ಹೋಗಿರುವ ಶಂಕೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments