ಅಪ್ಪಿಕೊಳ್ಳಲು ಒಪ್ಪದಿದ್ದಕ್ಕೆ ಗೆಳೆಯನಿಗೇ ಚೂರಿಯಿಂದ ಇರಿದ ಭೂಪ!

Webdunia
ಬುಧವಾರ, 3 ಜುಲೈ 2019 (11:14 IST)
ಬೆಂಗಳೂರು: ಕೆಟ್ಟ ಬಾಯಿ ವಾಸನೆ ನೆಪವೊಡ್ಡಿ ಅಪ್ಪಿಕೊಳ್ಳಲು ನಿರಾಕರಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದ ಘಟನೆ ನಗರದ ಕಲಾಸಿಪಾಳ್ಯ ಬಳಿ ನಡೆದಿದೆ.


ನಬಿ ಎಂಬ ವ್ಯಕ್ತಿ ಈ ಕೃತ್ಯವೆಸಗಿದವ. ಈತ ಸ್ನೇಹಿತ ಶೊಯೇಬ್ ನನ್ನು ಅಪ್ಪಿಕೊಳ್ಳಲು ಮುಂದಾದಾಗ ನಿನ್ನ ಬಾಯಿ ವಾಸನೆ ಕೆಟ್ಟದಾಗಿದೆ ಎಂದು ದೂರ ತಳ್ಳಿದ ಎನ್ನಲಾಗಿದೆ.

ಇದರಿಂದ ಅವಮಾನಿತನಾದ ನಬಿ ವಾಗ್ವಾದಕ್ಕಿಳಿದಿದ್ದಾನೆ. ಕೊನೆಗೆ ಸಿಟ್ಟಿನಲ್ಲಿ ಚೂರಿಯಿಂದ ಶೊಯೇಬ್ ನ ಹೊಟ್ಟೆಗೆ ಇರಿದಿದ್ದಾನೆ. ಈ ವೇಳೆ ಶೊಯೇಬ್ ಸಹಾಯಕ್ಕೆ ಬಂದ ಸಹೋದರನಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಈಗ ಪೊಲೀಸರು ನಬಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments