Webdunia - Bharat's app for daily news and videos

Install App

ಅಪ್ಪಿಕೊಳ್ಳಲು ಒಪ್ಪದಿದ್ದಕ್ಕೆ ಗೆಳೆಯನಿಗೇ ಚೂರಿಯಿಂದ ಇರಿದ ಭೂಪ!

Webdunia
ಬುಧವಾರ, 3 ಜುಲೈ 2019 (11:14 IST)
ಬೆಂಗಳೂರು: ಕೆಟ್ಟ ಬಾಯಿ ವಾಸನೆ ನೆಪವೊಡ್ಡಿ ಅಪ್ಪಿಕೊಳ್ಳಲು ನಿರಾಕರಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದ ಘಟನೆ ನಗರದ ಕಲಾಸಿಪಾಳ್ಯ ಬಳಿ ನಡೆದಿದೆ.


ನಬಿ ಎಂಬ ವ್ಯಕ್ತಿ ಈ ಕೃತ್ಯವೆಸಗಿದವ. ಈತ ಸ್ನೇಹಿತ ಶೊಯೇಬ್ ನನ್ನು ಅಪ್ಪಿಕೊಳ್ಳಲು ಮುಂದಾದಾಗ ನಿನ್ನ ಬಾಯಿ ವಾಸನೆ ಕೆಟ್ಟದಾಗಿದೆ ಎಂದು ದೂರ ತಳ್ಳಿದ ಎನ್ನಲಾಗಿದೆ.

ಇದರಿಂದ ಅವಮಾನಿತನಾದ ನಬಿ ವಾಗ್ವಾದಕ್ಕಿಳಿದಿದ್ದಾನೆ. ಕೊನೆಗೆ ಸಿಟ್ಟಿನಲ್ಲಿ ಚೂರಿಯಿಂದ ಶೊಯೇಬ್ ನ ಹೊಟ್ಟೆಗೆ ಇರಿದಿದ್ದಾನೆ. ಈ ವೇಳೆ ಶೊಯೇಬ್ ಸಹಾಯಕ್ಕೆ ಬಂದ ಸಹೋದರನಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಈಗ ಪೊಲೀಸರು ನಬಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments