Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ..!

ಕಲಬುರಗಿ
ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ ಮಾಡಿರುಗ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ  ರೈಲ್ವೆ ಸ್ಟೇಷನ್ ಹತ್ತಿರ ನಡೆದಿದೆ. ಜೇವರ್ಗಿ ತಾಲೂಕಿನ ಕೂಡಿ ದರ್ಗಾ ಗ್ರಾಮದ ಅಂಬರಾಯ ಪಟ್ಟೇದಾರ್  ಕೊಲೆಯಾದ ವ್ಯಕ್ತಿಯಾಗಿದ್ದು ನಿನ್ನೆ ರಾತ್ರಿ ಶವವಾಗಿ ಪತ್ತೆಯಾಗಿದ್ದಾನೆ ಈ ಕುರಿತು ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಶುರು- ಆರ್ ಅಶೋಕ್