Webdunia - Bharat's app for daily news and videos

Install App

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್‌ ಎರಚಿದ ಕಿರಾತಕ!

Webdunia
ಗುರುವಾರ, 28 ಏಪ್ರಿಲ್ 2022 (14:16 IST)
ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಸುಂಕದಕಟ್ಟೆ ಮುತ್ತೂಟ್‌ ಫಿನ್‌ ಕಾರ್ಟ್‌ ನಲ್ಲಿ ನಡೆದಿದೆ.  
ಬಿಕಾಂ ಪದವೀಧರೆ ಆಗಿದ್ದ ಹೆಗ್ಗನಹಳ್ಳಿ ನಿವಾಸಿ ಯುವತಿ ಮೇಲೆ ಅದೇ ಬಡಾವಣೆಯ ನಿವಾಸಿ ನಾಗೇ ಶ್ ಆಸಿಡ್‌ ಎರಚಿದ್ದಾನೆ. ನಾಗೇಶ್‌ ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಯುವತಿ ೮ ತಿಂಗಳ ಹಿಂದೆಯಷ್ಟೇ ಮುತ್ತೂಟ್‌ ಫಿನ್‌ ಕಾರ್ಟ್‌ ನಲ್ಲಿ ಕೆಲಸಕ್ಕೆ ಸೇರಿಸಿದ್ದಳು. ನಾಗೇಶ್‌ ನನ್ನನ್ನು ಪ್ರೀತಿಸು ಎಂದು ಹಿಂದೆ ಬಿದ್ದಿದ್ದ. ಆದರೆ ನೀನು ನನ್ನ ಅಣ್ಣನಂತೆ ಇದ್ದಿಯಾ ನಾನು ಪ್ರೀತಿಸುವುದಿಲ್ಲ ಎಂದು ಯುವತಿ ಹೇಳಿದ್ದಳು. ಇದರಿಂದ ಆಕ್ರೋಶಗೊಂಡ ನಾಗೇಶ್‌ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments