ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನು ಕೊಂದ ಮಾಂತ್ರಿಕ ಅರೆಸ್ಟ್

Webdunia
ಸೋಮವಾರ, 28 ಸೆಪ್ಟಂಬರ್ 2020 (09:49 IST)
ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ 2 ವರ್ಷದ ಹೆಣ್ಣುಮಗುವನ್ನು ಮಾಂತ್ರಿಕನೊಬ್ಬ ಬೆತ್ತದಿಂದ ಹೊಡೆದು ಕೊಂದ ಘಟನೆ ಚಿತ್ರದುರ್ಗ ಜಿಲ್ಲೆಯ  ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗು ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಹಿನ್ನಲೆಯಲ್ಲಿ ಊರಿನ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ಆ ಮಂತ್ರವಾದಿ ಮಗುವಿಗೆ ದೆವ್ವ ಹಿಡಿದಿದೆ ಎಂದು ಎಕ್ಕೆಗಿಡದ ಬೆತ್ತದಿಂದ ಹೊಡೆದಿದ್ದಾನೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ತಕ್ಷಣ ಪೋಷಕರಿಗೆ  ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಹೇಳಿ ಮಂತ್ರವಾದಿ ಪರಾರಿಯಾಗಿದ್ದಾನೆ.  ಆದರೆ ಮಗು ಮೃತಪಟ್ಟಿರುವುದು ತಿಳಿಸ ಪೋಷಕರು  ಮಂತ್ರವಾದಿಯ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಪಂಚರಾಜ್ಯಗಳಲ್ಲಿ ಹೆಚ್ಚಿನ ಚುನಾವಣಾ ಕಾವು: ಮತಗಟ್ಟೆ ‌ಸಮೀಕ್ಷೆ ಪ್ರಸಾರಕ್ಕೆ ಚುನಾವಣಾ ಆಯೋಗ ಬ್ರೇಕ್‌

ಬಾಂಬ್ ದಾಳಿಗೆ ಮತ್ತೆ ಬೆಚ್ಚಿಬಿದ್ದ ಮಣಿಪುರ - ಇಬ್ಬರು ಕಂದಮ್ಮಗಳು ದುರ್ಮರಣ, ತಾಯಿಗೆ ಗಾಯ

ಇರಾನ್ ಗೆ ನರಕ ತೋರಿಸಲು ರೆಡಿಯಾದ ಅಮೆರಿಕಾ: ನಾಳೆ ಬೆಳಿಗ್ಗೆಯೊಳಗೆ ಭೀಕರ ದಾಳಿ

ಮುಂದಿನ ಸುದ್ದಿ
Show comments