Webdunia - Bharat's app for daily news and videos

Install App

ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನು ಕೊಂದ ಮಾಂತ್ರಿಕ ಅರೆಸ್ಟ್

Webdunia
ಸೋಮವಾರ, 28 ಸೆಪ್ಟಂಬರ್ 2020 (09:49 IST)
ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ 2 ವರ್ಷದ ಹೆಣ್ಣುಮಗುವನ್ನು ಮಾಂತ್ರಿಕನೊಬ್ಬ ಬೆತ್ತದಿಂದ ಹೊಡೆದು ಕೊಂದ ಘಟನೆ ಚಿತ್ರದುರ್ಗ ಜಿಲ್ಲೆಯ  ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗು ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಹಿನ್ನಲೆಯಲ್ಲಿ ಊರಿನ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ಆ ಮಂತ್ರವಾದಿ ಮಗುವಿಗೆ ದೆವ್ವ ಹಿಡಿದಿದೆ ಎಂದು ಎಕ್ಕೆಗಿಡದ ಬೆತ್ತದಿಂದ ಹೊಡೆದಿದ್ದಾನೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ತಕ್ಷಣ ಪೋಷಕರಿಗೆ  ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಹೇಳಿ ಮಂತ್ರವಾದಿ ಪರಾರಿಯಾಗಿದ್ದಾನೆ.  ಆದರೆ ಮಗು ಮೃತಪಟ್ಟಿರುವುದು ತಿಳಿಸ ಪೋಷಕರು  ಮಂತ್ರವಾದಿಯ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments