Webdunia - Bharat's app for daily news and videos

Install App

ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದು ಧರ್ಮದೇಟು ತಿಂದ ವಿವಾಹಿತ

Webdunia
ಬುಧವಾರ, 15 ಜನವರಿ 2020 (10:36 IST)
ವಿಜಯಪುರ : ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಹಣದ  ಆಮಿಷಯೊಡ್ಡಿ ಮಂಚಕ್ಕೆ ಕರೆದ ವಿವಾಹಿತ ಸಿವಿಲ್ ಕಾಂಟ್ರ್ಯಾಕ್ಟರ್ ಗೆ ಆಕೆಯ ಸಂಬಂಧಿಕರು ಧರ್ಮದೇಟು ನೀಡಿದ ಘಟನೆ ವಿಜಯಪುರದ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.




ಮೋತಿಸಾಬ್ ತಳೇವಾಡ ಧರ್ಮದೇಟು ತಿಂದ ಕಾಮುಕ, ಈತನಿಗೆ ಮದುವೆಯಾಗಿದ್ದರೂ ಕೂಡ ತನಗೆ ಪರಿಚಯವಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಫೋಟೋಗಳನ್ನು ತೆಗೆದುಕೊಂಡು ನಿನಗೆ ಕೇಳಿದಷ್ಟು ಹಣ ಕೊಡುವೆ ಮಂಚಕ್ಕೆ ಬಾ ಎಂದು ಕರೆದಿದ್ದಾನೆ.


ಪ್ರತಿದಿನ ಈ ರೀತಿ ಪೀಡಿಸುತ್ತಿದ್ದ ಈತನ ಬಗ್ಗೆ ಯುವತಿ ತನ್ನ ಸಂಬಂಧಿಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಆಕೆಯ ಸಂಬಂಧಿಕರೆಲ್ಲಾ ಸೇರಿ ಆತನಿಗೆ ಹಿಗ್ಗಾಮಗ್ಗಾ ಥಳಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಿಡಗುಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments