ಸ್ಕೂಟರ್​​ನಲ್ಲಿ ಮಂಡಲದ ಹಾವು ಪ್ರತ್ಯಕ್ಷ

Webdunia
ಶುಕ್ರವಾರ, 25 ಆಗಸ್ಟ್ 2023 (17:05 IST)
ಸ್ಕೂಟರ್ ಸೀಟ್ ಕೆಳಗೆ ಹಾವು ಪ್ರತ್ಯಕ್ಷವಾಗಿರುವ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ವೈಭವ್ ಹೋಟೆಲ್ ಬಳಿ ನಡೆದಿದೆ. ಹಾವು ಕಾಣುತ್ತಿದ್ದಂತೆ ಸ್ಕೂಟರ್ ಬಿಟ್ಟು ಮಹಿಳೆ ಓಡಿಹೋಗಿದ್ದಾಳೆ. ಹೊಂಡಾ ಆಕ್ಟೀವಾ ಡಿಕ್ಕಿಯಲ್ಲಿ ಮಂಡಲದ ಹಾವು ಮಲಗಿತ್ತು. ಇದನ್ನು ಕಂಡು ಮಹಿಳೆ ಕಿರುಚಾಡಿದ್ದಾರೆ. ಬಳಿಕ ಹಾವು ಇರುವುದನ್ನು ನೋಡಿ ಉರಗ ರಕ್ಷಕನಿಗೆ ಸ್ಥಳೀಯರು ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ರಕ್ಷಕ ಸುರಕ್ಷತವಾಗಿ ಹಾವು ಸೆರೆ ಹಿಡಿದಿದ್ದಾರೆ. ಘಟನೆಯಿಂದ ಕೆಲಕಾಲ ಹೋಟೆಲ್ ಮುಂಭಾಗ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ವಿಜಯೇಂದ್ರ ವಿರುದ್ಧ ಹುನ್ನಾರ ನಡೆಸಿದರೆ ಮೌನ ಮುರಿಯಬೇಕಾಗುತ್ತೆ: ಎಂಪಿ ರೇಣುಕಾಚಾರ್ಯ ಎಚ್ಚರಿಕೆ

ಮುಂದಿನ ಸುದ್ದಿ
Show comments