Webdunia - Bharat's app for daily news and videos

Install App

ಮಂಡ್ಯದಲ್ಲಿ ಮುಂದುವರಿದ KRS ಕದನ

Webdunia
ಮಂಗಳವಾರ, 6 ಜುಲೈ 2021 (20:57 IST)
ಮಂಡ್ಯದಲ್ಲಿ ಮುಂದುವರಿದ KRS ಕದನ ಮಾಜಿ ಸಿಎಂ ಎಚ್ಡಿಕೆ ಜತೆಗಿನ ವಾಕ್ಸಮರ ಬಳಿಕ ಅಕ್ರಮ ಗಣಿ ಮಾಡುತ್ತಿರುವ ಜಾಗಕ್ಕೆ ನಾಳೆ ಸುಮಲತಾ ಭೇಟಿ ನೀಡುತ್ತಿದ್ದು
ಅಕ್ರಮ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಸಂಸದೆ ಸುಮಲತಾ ಶ್ರೀರಂಗಪಟ್ಟಣ, ಪಾಂಡುಪುರದ ಗಣಿಗಾರಿಕೆ ಪ್ರದೇಶಕ್ಕೆ ಬೇಟಿ ಮಾಡುತ್ತಿದ್ದು
ಮಧ್ಯಾಹ್ನ 2.30ಕ್ಕೆ ಶ್ರೀರಂಗಪಟ್ಟಣದ ಚೆನ್ನನಕೆರೆ ಸಮೀಪದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿ  ಆನಂತರ 3.30ಕ್ಕೆ ಹಂಗರಹಳ್ಳಿಗೆ ಸಂಜೆ 4.30ಕ್ಕೆ ಬೇಟಿ ಮಾಡಿ ಪರಿಶೀಲನೆ ಮತ್ತು ಪಾಂಡವಪುರದ ಬೇಬಿಬೆಟ್ಟಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸುವ ಸುಮಲತಾ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments