Webdunia - Bharat's app for daily news and videos

Install App

ಹೈಕಮಾಂಡ್ ವಿರುದ್ಧವೇ ಅಭಿಯಾನ ಆರಂಭಿಸಿದ ಮಂಡ್ಯ ಬಿಜೆಪಿ ನಾಯಕರು!

Webdunia
ಶುಕ್ರವಾರ, 12 ಅಕ್ಟೋಬರ್ 2018 (08:14 IST)
ಬೆಂಗಳೂರು: ಮಂಡ್ಯ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಇದೀಗ ತಮ್ಮ ಪಕ್ಷದ ಹೈಕಮಾಂಡ್ ನಾಯಕರ ವಿರುದ್ಧವೇ ಟ್ವಿಟರ್ ಅಭಿಯಾನ ಶುರುಮಾಡಿದ್ದಾರೆ!

ಇದಕ್ಕೆ ಕಾರಣ ಮಂಡ್ಯ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭುಗಿಲೆದ್ದ ಅಸಮಾಧಾನ. ಡಾ.ಸಿದ್ದರಾಮಯ್ಯ ಎನ್ನುವವರಿಗೆ ಟಿಕೆಟ್ ನೀಡಿದ್ದು ಇಲ್ಲಿನ ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರತೀ ಬಾರಿಯೂ ಹೊಸ ಮುಖಗಳಿಗೆ ಮಣೆ ಹಾಕುವುದೇಕೆ? ಸ್ಥಳೀಯವಾಗಿ ಉತ್ತಮ ಕೆಲಸ ಮಾಡಿದ ನಾಯಕರು ಯಾರೂ ಕಾಣಿಸಲ್ವಾ? ಎನ್ನುವುದು ಇಲ್ಲಿನ ಬಿಜೆಪಿ ನಾಯಕರ ಪ್ರಶ್ನೆ. ಇದೇ ಕಾರಣಕ್ಕೆ ಇದೀಗ ಹೈಕಮಾಂಡ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ ಡಿಸಿಎಂ ಮೆಚ್ಚುಗೆ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ನೂರು ದಿನ ಪೂರೈಸಿದ್ದಕ್ಕೆ ಬಾಕ್ಸ್ ಆಫೀಸ್ ಕಲೆಕ್ಷನ್ ಅಲ್ಲ, ಕೊಟ್ಟಿದ್ದು ಹಗರಣ ಮಾತ್ರ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments