Webdunia - Bharat's app for daily news and videos

Install App

ಹೈಕಮಾಂಡ್ ವಿರುದ್ಧವೇ ಅಭಿಯಾನ ಆರಂಭಿಸಿದ ಮಂಡ್ಯ ಬಿಜೆಪಿ ನಾಯಕರು!

Webdunia
ಶುಕ್ರವಾರ, 12 ಅಕ್ಟೋಬರ್ 2018 (08:14 IST)
ಬೆಂಗಳೂರು: ಮಂಡ್ಯ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಇದೀಗ ತಮ್ಮ ಪಕ್ಷದ ಹೈಕಮಾಂಡ್ ನಾಯಕರ ವಿರುದ್ಧವೇ ಟ್ವಿಟರ್ ಅಭಿಯಾನ ಶುರುಮಾಡಿದ್ದಾರೆ!

ಇದಕ್ಕೆ ಕಾರಣ ಮಂಡ್ಯ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭುಗಿಲೆದ್ದ ಅಸಮಾಧಾನ. ಡಾ.ಸಿದ್ದರಾಮಯ್ಯ ಎನ್ನುವವರಿಗೆ ಟಿಕೆಟ್ ನೀಡಿದ್ದು ಇಲ್ಲಿನ ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಪ್ರತೀ ಬಾರಿಯೂ ಹೊಸ ಮುಖಗಳಿಗೆ ಮಣೆ ಹಾಕುವುದೇಕೆ? ಸ್ಥಳೀಯವಾಗಿ ಉತ್ತಮ ಕೆಲಸ ಮಾಡಿದ ನಾಯಕರು ಯಾರೂ ಕಾಣಿಸಲ್ವಾ? ಎನ್ನುವುದು ಇಲ್ಲಿನ ಬಿಜೆಪಿ ನಾಯಕರ ಪ್ರಶ್ನೆ. ಇದೇ ಕಾರಣಕ್ಕೆ ಇದೀಗ ಹೈಕಮಾಂಡ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments