Webdunia - Bharat's app for daily news and videos

Install App

ಮಂಡ್ಯ ಬಸ್ ದುರಂತ: ಎಂಟು ಮಂದಿಯ ಅಂತ್ಯಸಂಸ್ಕಾರ

Webdunia
ಸೋಮವಾರ, 26 ನವೆಂಬರ್ 2018 (09:19 IST)
ಮಂಡ್ಯ: ಶನಿವಾರ ಕನಗನಮರಡಿ ಗ್ರಾಮದಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿ 30 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ವದೇಸಮುದ್ರ ಗ್ರಾಮದ ಎಂಟು ಮಂದಿ ಶವ ಸಂಸ್ಕಾರ ನಿನ್ನೆ ನೆರವೇರಿತು.

ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ವದೇಸಮುದ್ರ ಗ್ರಾಮದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ಪೈಕಿ ಎಂಟು ಮಂದಿಯ ಅಂತ್ಯಸಂಸ್ಕಾರವನ್ನು ನಿನ್ನೆ ಸಾರ್ವಜನಿಕ ರುದ್ರಭೂಮಿಯಲ್ಲಿ ಸಾಮೂಹಿಕವಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಶನಿವಾರ ರಾಜಕುಮಾರ ಹೆಸರಿನ ಖಾಸಗಿ ಬಸ್ ಕನಗನಮರಡಿ ಬಳಿ ಕಾವೇರಿ ನಾಲೆಗೆ ಉರುಳಿ ಬಿದ್ದು 30 ಮಂದಿ ಜಲಸಮಾಧಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments