ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಕಾಂಗ್ರೆಸ್ ನಲ್ಲೇ ಅಪಸ್ವರ

Webdunia
ಸೋಮವಾರ, 9 ಏಪ್ರಿಲ್ 2018 (11:43 IST)
ಮಂಡ್ಯ: ಶಾಸಕ ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಮಂಡ್ಯ ಕಾಂಗ್ರೆಸ್ ನಲ್ಲೇ ಅಪಸ್ವರ ಕೇಳಿಬಂದಿದೆ. ಕೆಬ್ಬಳ್ಳಿ ಆನಂದ್ ಅಂಬಿ ವಿರುದ್ಧ ಸಿಡಿದೆದ್ದಿದ್ದಾರೆ.

ಶಾಸಕರಾದ ಮೇಲೆ ಮಂಡ್ಯ ಕ್ಷೇತ್ರದ ಕಡೆಗೆ ಅಂಬರೀಷ್ ತಲೆಯೇ ಹಾಕಿಲ್ಲ. ಇದೀಗ ಅಂಬರೀಷ್ ಕೆಪಿಸಿಸಿ ಮತ್ತು ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರಿಗೆ ಮಂಡ್ಯ ಟಿಕೆಟ್ ಕೊಟ್ಟರೆ ಸುಮ್ಮನಿರಲ್ಲ ಎಂದು ಆನಂದ್ ಬೆದರಿಕೆ ಹಾಕಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡುವುದಾಗಿ ಅಂಬಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಶಾಸಕರಾದ ಮೇಲೆ ಒಮ್ಮೆಯೂ ಇಲ್ಲಿನ ಜನರ ಸಮಸ್ಯೆ ಕೇಳಲು ಬಂದಿಲ್ಲ. ಹೀಗಾಗಿ ಒಂದು ವೇಳೆ ಅಂಬರೀಷ್ ಗೆ ಮಂಡ್ಯ ಟಿಕೆಟ್ ಕೊಟ್ಟರೆ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಆನಂದ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments