Webdunia - Bharat's app for daily news and videos

Install App

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನಲೆ; ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ನಿಂದ ಇಂದು ನಾಮಪತ್ರ ಸಲ್ಲಿಕೆ

Webdunia
ಮಂಗಳವಾರ, 17 ನವೆಂಬರ್ 2020 (12:24 IST)
ಮಂಡ್ಯ : ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ನಿಂದ ಇಂದು ನಾಮಪತ್ರ ಸಲ್ಲಿಕೆ ಮಾಡಲಾಗಿದೆ.

ಬಿಜೆಪಿ -ಜೆಡಿಎಸ್ ಇಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಮುಖಂಡ ಸಿ.ಪಿ.ಉಮೇಶ್ , ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹಾಗೇ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಜೋಗಿಗೌಡ , ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ನರೇಂದ್ರಸ್ವಾಮಿ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಯಾಗಿದೆ. ಜೆಡಿಎಸ್ ತಂತ್ರಗಾರಿಕೆ ಮಾಡಿರೋದು ಎಲ್ಲರಿಗೂ ಗೊತ್ತು. ನಮಗೆ ಬಹುಮತ ಇದೆ ನಾವೇ ಗೆಲ್ಲುತ್ತೇವೆ ಎಂದು ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments