ಅಂಬರೀಶ್ ಗೆ ಅಭಿಮಾನಿಗಳಿಂದಲೇ ತಿಥಿ ಕಾರ್ಯ!

Webdunia
ಮಂಗಳವಾರ, 4 ಡಿಸೆಂಬರ್ 2018 (10:14 IST)
ಮಂಡ್ಯ: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಮಂಡ್ಯದ ಜನ ತಮ್ಮ ಮನೆ ಮಗ ಎಂದೇ ಅಂದುಕೊಂಡಿದ್ದರು. ಹೀಗಾಗಿ ಅಂಬರೀಶ್ ವೈಕುಂಠ ಸಮಾರಾಧನೆ ಕಾರ್ಯಕ್ರಮವನ್ನು ಅಭಿಮಾನಿಗಳೇ ನೆರವೇರಿಸಲಿದ್ದಾರೆ.


ತಮ್ಮ ಮನೆಯ ಸದಸ್ಯರ ತಿಥಿ ಕಾರ್ಯದಂತೆ ಅಂಬರೀಶ್ ಅವರ 11 ನೇ ದಿನದ ಕಾರ್ಯವನ್ನು ಮಂಡ್ಯದ ಗೆಜ್ಜಲಗೆರೆಯಲ್ಲಿ ಅಭಿಮಾನಿಗಳೇ ಶಾಸ್ತ್ರೋಸ್ತ್ರಕವಾಗಿ ನೆರವೇರಿಸಲಿದ್ದಾರೆ. ಈಗಾಗಲೇ ಅಭಿಮಾನಿಗಳು ಇದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

ಅಂಬರೀಶ್ ಚಿತಾಭಸ್ಮವನ್ನು ತಂದು ಪೂಜೆ ಮಾಡಲಿರುವ ಅಭಿಮಾನಿಗಳು ಸುಮಾರು 5000 ಮಂದಿಗೆ ಭೋಜನ ವ್ಯವಸ್ಥೆ ಕಲ್ಪಿಸಲಿದ್ದಾರೆ. ಭೋಜನಕ್ಕೆ ಅಂಬರೀಶ್ ಗೆ ಇಷ್ಟವಾಗುವ ನಾಟಿ ಕೋಳಿ, ಮುದ್ದೆ ಮಾಡಿ ಉಣಬಡಿಸಲಿದ್ದಾರೆ. ಅಂತೂ ತಮ್ಮ ಮನೆಯ ಸದಸ್ಯನ ತಿಥಿ ಕಾರ್ಯದಂತೆ ಇಲ್ಲಿ ಅಭಿಮಾನಿಗಳು ಅಂಬರೀಶ್ ಕಾರ್ಯವನ್ನು ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments