Webdunia - Bharat's app for daily news and videos

Install App

ಅಂಬರೀಶ್ ಗೆ ಅಭಿಮಾನಿಗಳಿಂದಲೇ ತಿಥಿ ಕಾರ್ಯ!

Webdunia
ಮಂಗಳವಾರ, 4 ಡಿಸೆಂಬರ್ 2018 (10:14 IST)
ಮಂಡ್ಯ: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಮಂಡ್ಯದ ಜನ ತಮ್ಮ ಮನೆ ಮಗ ಎಂದೇ ಅಂದುಕೊಂಡಿದ್ದರು. ಹೀಗಾಗಿ ಅಂಬರೀಶ್ ವೈಕುಂಠ ಸಮಾರಾಧನೆ ಕಾರ್ಯಕ್ರಮವನ್ನು ಅಭಿಮಾನಿಗಳೇ ನೆರವೇರಿಸಲಿದ್ದಾರೆ.


ತಮ್ಮ ಮನೆಯ ಸದಸ್ಯರ ತಿಥಿ ಕಾರ್ಯದಂತೆ ಅಂಬರೀಶ್ ಅವರ 11 ನೇ ದಿನದ ಕಾರ್ಯವನ್ನು ಮಂಡ್ಯದ ಗೆಜ್ಜಲಗೆರೆಯಲ್ಲಿ ಅಭಿಮಾನಿಗಳೇ ಶಾಸ್ತ್ರೋಸ್ತ್ರಕವಾಗಿ ನೆರವೇರಿಸಲಿದ್ದಾರೆ. ಈಗಾಗಲೇ ಅಭಿಮಾನಿಗಳು ಇದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.

ಅಂಬರೀಶ್ ಚಿತಾಭಸ್ಮವನ್ನು ತಂದು ಪೂಜೆ ಮಾಡಲಿರುವ ಅಭಿಮಾನಿಗಳು ಸುಮಾರು 5000 ಮಂದಿಗೆ ಭೋಜನ ವ್ಯವಸ್ಥೆ ಕಲ್ಪಿಸಲಿದ್ದಾರೆ. ಭೋಜನಕ್ಕೆ ಅಂಬರೀಶ್ ಗೆ ಇಷ್ಟವಾಗುವ ನಾಟಿ ಕೋಳಿ, ಮುದ್ದೆ ಮಾಡಿ ಉಣಬಡಿಸಲಿದ್ದಾರೆ. ಅಂತೂ ತಮ್ಮ ಮನೆಯ ಸದಸ್ಯನ ತಿಥಿ ಕಾರ್ಯದಂತೆ ಇಲ್ಲಿ ಅಭಿಮಾನಿಗಳು ಅಂಬರೀಶ್ ಕಾರ್ಯವನ್ನು ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments