Webdunia - Bharat's app for daily news and videos

Install App

ಕಾವೇರಿ ವಿಚಾರದಲ್ಲಿ ಬಿಟ್ಟಿ ಸಲಹೆ ನೀಡಿದ ಪದ್ಮಾವತಿ ರಮ್ಯಾ....

Webdunia
ಮಂಗಳವಾರ, 20 ಸೆಪ್ಟಂಬರ್ 2016 (12:04 IST)
ಕಾವೇರಿ ಹೋರಾಟದಲ್ಲಿ ಬೀದಿಗಿಳಿಯದೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಾಜರಾಗಿ ನೀರು ಸಂರಕ್ಷಣೆಯ ಕುರಿತು ಬಿಟ್ಟಿ ಸಲಹೆ ನೀಡಿದ್ದಾರೆ. 
 
ನೀರಿನ ಸಮಸ್ಯೆ ಕೇವಲ ಕರ್ನಾಟಕ ರಾಜ್ಯವನ್ನಷ್ಟೇ ಕಾಡುತ್ತಿಲ್ಲ. ಬದಲಾಗಿ ಈಡಿ ವಿಶ್ವವನ್ನೇ ಕಾಡುತ್ತಿದೆ. ಮುಂದಿನ ದಿನಗಳಲ್ಲಿ ಜೀವ ಜಲವನ್ನು ಹೇಗೆ ಸಂರಕ್ಷಿಸಬೇಕು. ಹಾಗೂ 1892 ರಿಂದ 2016 ರವರೆಗಿನ ನೀರಿನ ಸಮಸ್ಯೆ ಕುರಿತು ಕತೆ ಕಟ್ಟಿ ದಿವ್ಯಸ್ಪಂದನ ಎನ್ನುವ ಫೇಸ್‌ಬುಕ್ ಪೇಜ್‌ನಲ್ಲಿ ಸ್ಟೇಟಸ್ ಶೇರ್ ಮಾಡುವ ಮೂಲಕ ಜನರಿಗೆ ಬಿಟ್ಟಿ ಸಲಹೆ ನೀಡಿದ್ದಾರೆ. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿ ಹಾಗೂ ಕರ್ನಾಟಕ ಹೊತ್ತಿ ಉರಿಯುವ ಸಮಯದಲ್ಲೂ ಮಾಜಿ ಸಂಸದೆ ರಮ್ಯಾ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕನ್ನಡ ಚಲನಚಿತ್ರದ ಗಣ್ಯರು ಕೈಗೊಂಡಿದ್ದ ಹೋರಾಟದಲ್ಲೂ ರಮ್ಯಾ ಭಾಗಿಯಾಗದೇ, ತಮಗೂ ಹಾಗೂ ರಾಜ್ಯದ ಸಮಸ್ಯೆಗೂ ಸಂಬಂಧವೇ ಇಲ್ಲ ಎನ್ನುವಂತೆ ಮೌನ ವಹಿಸಿದ್ದರು. ಆದರೆ, ಇಗ ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಶೇರ್ ಮಾಡುವ ಮೂಲಕ ಜನತೆಗೆ ಬಿಟ್ಟಿ ಸಲಹೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments